ಯೆಸ್ ಬ್ಯಾಂಕ್ ನ ಪುನಾರಚನೆಗಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಶುಕ್ರವಾರದಂದು ಪ್ರಸ್ತಾವಿತ ಯೋಜನೆಯೊಂದನ್ನು ಮುಂದಿರಿಸಿದೆ. ಯೆಸ್ ಬ್ಯಾಂಕ್ ನಲ್ಲಿ ಹೂಡಿಕೆ ಮಾಡುವ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉತ್ಸಾಹ ವ್ಯಕ್ತಪಡಿಸಿದೆ. ಆ ಬ್ಯಾಂಕ್ ನ ಪುನಾರಚನೆಯಲ್ಲೂ ಪಾಲ್ಗೊಳ್ಳುವ ಬಗ್ಗೆ ಕೂಡ ಮಾಹಿತಿ ನೀಡಿದೆ.
ಯೆಸ್ ಬ್ಯಾಂಕ್ ನಲ್ಲಿ 49ರಷ್ಟು ಪಾಲಿಗಾಗಿ 2450 ಕೋಟಿ ರುಪಾಯಿ ತನಕ ಎಸ್ ಬಿಐ ಹೂಡಿಕೆ ಮಾಡಬಹುದು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಸಾರ್ವಜನಿಕರಿಂದ, ಬ್ಯಾಂಕ್ ಷೇರುದಾರರಿಂದ, ಠೇವಣಿದಾರರಿಂದ ಮತ್ತು ಸಾಲಗಾರರಿಂದ ಪ್ರಸ್ತಾವಿತ ಯೋಜನೆ ಬಗ್ಗೆ ಸಲಹೆ ಮತ್ತು ಅಭಿಪ್ರಾಯಗಳನ್ನು ಆಹ್ವಾನಿಸಿದೆ.
ಯೆಸ್ ಬ್ಯಾಂಕ್ ಗ್ರಾಹಕರು ಭಯ ಪಡಬೇಕಿಲ್ಲ: ನಿರ್ಮಲಾ ಸೀತಾರಾಮನ್
ಮಾರ್ಚ್ 9ರ ಸೋಮವಾರದ ತನಕ ಸಲಹೆಗಳನ್ನು ಸ್ವೀಕರಿಸಲಾಗುತ್ತದೆ. ಆ ನಂತರ ನಿರ್ಧಾರ ಮಾಡಬಹುದು. ಇದಕ್ಕೂ ಮುನ್ನ ಶುಕ್ರವಾರದಂದು ಮಾತನಾಡಿದ್ದ ರಿಸರ್ವ್ ಬ್ಯಾಂಕ್ ನ ಗೌರ್ನರ್ ಶಕ್ತಿಕಾಂತ್ ದಾಸ್, ಆರ್ಥಿಕ ವಲಯದ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ಭರವಸೆ ನೀಡಿದ್ದರು.

ಗುರುವಾರದಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಯೆಸ್ ಬ್ಯಾಂಕ್ ಮೇಲೆ ಕೆಲವು ನಿರ್ಬಂಧ ಹಾಕಿತ್ತು. ಬ್ಯಾಂಕ್ ನ ಗ್ರಾಹಕರು ಮಾರ್ಚ್ 5ರಿಂದ ಏಪ್ರಿಲ್ 3ರ ಮಧ್ಯೆ 50 ಸಾವಿರ ರುಪಾಯಿವರೆಗೆ ಮಾತ್ರ ವಿಥ್ ಡ್ರಾ ಮಾಡಬಹುದು ಎಂದಿತ್ತು.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!



Click it and Unblock the Notifications