ನವದೆಹಲಿ, ಅ. 27: ದೇಶದ ಸುಮಾರು 42 ಕಡೆಗಳಲ್ಲಿ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ನಗದು, ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ನವದೆಹಲಿ ಎನ್ ಸಿಆರ್, ಪಂಜಾಬ್, ಗೋವಾ, ಹರ್ಯಾಣ, ಉತ್ತರಾಖಂಡ್ ರಾಜ್ಯಗಳಲ್ಲಿ 42 ಕಡೆಗಳಲ್ಲಿ ನಡೆದ ದಾಳಿಯಲ್ಲಿ ನಕಲಿ ಬಿಲ್ಲಿಂಗ್ ಜಾಲ ಪತ್ತೆಯಾಗಿದೆ. ಬಿಲ್ಲಿಂಗ್ ಜಾಲದಲ್ಲಿದ್ದ ಎಂಟ್ರಿ ಆಪರೇಟರ್ಸ್, ಮಧ್ಯವರ್ತಿಗಳು, ನಗದು ವಿಲೇವಾರಿದಾರರು, ಫಲಾನುಭವಿಗಳು, ಲೇವಾದೇವಿ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ. ಸುಮಾರು 2.37 ಕೋಟಿ ರು ನಗದು ವಶವಾಗಿದ್ದು, 2.89 ಕೋಟಿ ರು ಆಭರಣ ಹಾಗೂ 17 ಬ್ಯಾಂಕ್ ಲಾಕರ್ ಜಪ್ತಿ ಮಾಡಲಾಗಿದೆ.

ಬೇನಾಮಿ ಕಂಪನಿಗಳನ್ನು ಸೃಷ್ಟಿಸಿ ಈ ನಕಲಿ ಬಿಲ್ಲಿಂಗ್ ದಂಧೆಯಿಂದ ಬರುವ ಹಣವನ್ನು ಅದರಲ್ಲಿ ತೊಡಗಿಸಲಾಗುತ್ತಿತ್ತು. ಡಿಜಿಟಲ್ ಮಾಧ್ಯಮ ಬಳಸಿಕೊಂಡು ಬ್ಯಾಂಕ್ ಅಧಿಕಾರಿಗಳನ್ನು ಈ ಜಾಲದಲ್ಲಿ ತೊಡಗಿಸಿಕೊಳ್ಳುತ್ತಿದ್ದರು.
ಈ ದಂಧೆಯಲ್ಲಿ ಬಂದ ಮೊತ್ತವನ್ನು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿರುವುದು ಪತ್ತೆಯಾಗಿದೆ. ಹಲವು ಬ್ಯಾಂಕ್ ಗಳಲ್ಲಿ ಕೋಟ್ಯಂತರ ರುಪಾಯಿ ಠೇವಣಿ ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications