2019-20ರ ಆರ್ಥಿಕ ವರ್ಷದ 2ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 4.5 ಪರ್ಸೆಂಟ್ ದಾಖಲಾಗಿದೆ. ವಿವಿಧ ಹಣಕಾಸು ಸಂಸ್ಥೆಗಳು, ಬ್ಯಾಂಕುಗಳು ಅಂದಾಜಿಸಿದಕ್ಕಿಂತ ಕಡಿಮೆ ಜಿಡಿಪಿ ದರ ಇದಾಗಿದೆ. ದೇಶಾದ್ಯಂತ ಅನೇಕ ನಾಯಕರು, ಅರ್ಥಶಾಸ್ತ್ರಜ್ಞರು, ವಿಶ್ಲೇಷಕರು 2ನೇ ತ್ರೈಮಾಸಿಕದ ಜಿಡಿಪಿ ಕುರಿತು ಪ್ರತಿಕ್ರಿಯಿಸಿದ್ದಾರೆ. ಅದರಲ್ಲಿ ಆಯ್ದ ನಾಲ್ಕು ಪ್ರಮುಖ ಪ್ರತಿಕ್ರಿಯೆ ಈ ಕೆಳಗಿದೆ.
ಮನಮೋಹನ್ ಸಿಂಗ್, ಮಾಜಿ ಪ್ರಧಾನಿ
ಜಿಡಿಪಿ ಬೆಳವಣಿಗೆಯಲ್ಲಿನ ಕುಸಿತವು ಬಹಳ ಚಿಂತೆಗೀಡು ಮಾಡುವಂತಿದೆ. ಆದರೆ ಅದಕ್ಕಿಂತ ಹೆಚ್ಚಾಗಿ ನಮ್ಮ ಸಮಾಜದ ಸ್ಥಿತಿ ಚಿಂತಾಜನಕವಾಗಿದೆ.
ಕೆ.ವಿ. ಸುಬ್ರಮಣಿಯನ್, ಮುಖ್ಯ ಆರ್ಥಿಕ ಸಲಹೆಗಾರ
ನಾವು ಪದೇ ಪದೇ ಹೇಳುತ್ತಾ ಇದ್ದೇವೆ. ಭಾರತದ ಆರ್ಥಿಕತೆಯ ಮೂಲಭೂತ ಅಂಶಗಳು ಬಲವಾಗಿಯೇ ಮುಂದುವರಿದಿದೆ. 3ನೇ ತ್ರೈಮಾಸಿಕದಲ್ಲಿ ಜಿಡಿಪಿ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ.
ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ವಕ್ತಾರ
ವಿಫಲ ಮೋದಿನಾಮಿಕ್ಸ್ ಮತ್ತು ಪಕೋಡಾ ಆರ್ಥಿಕ ದೃಷ್ಟಿಕೋನವು ಭಾರತದ ಆರ್ಥಿಕತೆಯನ್ನು, ಆರ್ಥಿಕ ಹಿಂಜರಿತದ ಕಂದಕಕ್ಕೆ ನೂಕಿದೆ. ವಿಶ್ವಬ್ಯಾಂಕ್, ಐಎಂಎಫ್, ಮೂಡಿಸ್, ಫಿಚ್, ಆರ್ಬಿಐ, ಎಸ್ಬಿಐ ನುಡಿದಂತೆಯೇ ಜಿಡಿಪಿ ಪ್ರಗತಿಯು ಐತಿಹಾಸಿಕ ಕನಿಷ್ಠವಾದ 4.5 ಪರ್ಸೆಂಟ್ಗೆ ಕುಸಿದಿದೆ. ಕಳೆದ 6 ವರ್ಷಗಳಲ್ಲೇ ಹೀನಾಯ ಸ್ಥಿತಿ ಇದು
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
ಭಾರತದ ಆರ್ಥಿಕತೆಯ ತೀವ್ರ ಕುಸಿತ ಮತ್ತು ಅದರ ಹಾನಿಕಾರಕ ಪರಿಣಾಮಗಳು ವಿಶೇಷವಾಗಿ ನಮ್ಮ ರೈತರು, ಯುವಕರು ಮತ್ತು ಬಡವರಿಗೆ ಪರಿಣಾಮಗಳನ್ನು ಬೀರಲಿದೆ ಎಂದು ಯಾರೂ ನಿರಾಕರಿಸುವುದಿಲ್ಲ
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications