ಕೊರೊನಾವೈರಸ್ ಬಿಕ್ಕಟ್ಟಿನ ಲಾಕ್ಡೌನ್ ಸಂದರ್ಭದಲ್ಲಿ ಜನರು ಮನೆಯಿಂದ ಹೊರಗೆ ತೆರಳಲು ಸಾಧ್ಯವಾಗುತ್ತಿಲ್ಲ. ಇಂತಹ ಕಷ್ಟದ ಸಂದರ್ಭದಲ್ಲಿ ಜನರಿಗೆ 412 ಕೋಟಿ ರುಪಾಯಿಗಳನ್ನು ಅವರ ಮನೆಯ ಬಾಗಿಲಿಗೆ ತಲುಪಿಸಿದ ಹೆಗ್ಗಳಿಕೆಗೆ ಭಾರತೀಯ ಅಂಚೆ ಪಾತ್ರವಾಗಿದೆ.
ಭಾರತದಲ್ಲಿ ಮಾರ್ಚ್ 25ರಂದು ಲಾಕ್ಡೌನ್ ಜಾರಿಗೆ ಬಂದಿತ್ತು. ಅಲ್ಲಿಂದ ಇಲ್ಲಿಯವರೆಗೆ ಭಾರತೀಯ ಅಂಚೆಯು ನಡೆಸಿದ 21 ಲಕ್ಷ ವ್ಯವಹಾರಗಳಲ್ಲಿ 412 ಕೋಟಿ ರುಪಾಯಿಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಿದೆ. ಬಹುತೇಕ ಈ ಸೌಲಭ್ಯಗಳನ್ನು ಗ್ರಾಮೀಣ ಹಾಗೂ ಬ್ಯಾಂಕಿಂಗ್ ಸೇವೆ ಇಲ್ಲದ ಪ್ರದೇಶಗಳಲ್ಲಿ ತನ್ನ ಸೇವೆಯನ್ನು ತಲುಪಿಸಿದೆ.

ಜನರು ಯಾವ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿದ್ದಾರೆ ಎಂಬುದರ ಹೊರತಾಗಿಯೂ, ನಗರ ಅಥವಾ ಹಳ್ಳಿಗಳಲ್ಲಿ ಬ್ರಾಂಚ್ ಇಲ್ಲದೆಯ ಹೊರತಾಗಿಯೂ ಅಂಚೆ ಕಚೇರಿಗೆ ಕರೆ ಮಾಡಿ ನಗದನ್ನು ಮನೆ ಬಾಗಿಲಿಗೆ ತಲುಪಿಸಲು ವಿನಂತಿಸಬಹುದಾಗಿದೆ. ಕೇವಲ 15 ನಿಮಿಷದೊಳಗೆ ಆಯಾ ಪ್ರಾದೇಶಿಕ ಕಚೇರಿಯ ಪೋಸ್ಟ್ ಮ್ಯಾನ್ ನಿಮ್ಮ ಮನೆ ಬಾಗಿಲಿಗೆ ಹಣವನ್ನು ತಲುಪಿಸಲಿದ್ದಾರೆ. ಇದಕ್ಕಾಗಿ ನೀವು ಅಂಚೆ ಕಚೇರಿಯಲ್ಲಿ ಖಾತೆಯೊಂದನ್ನು ಹೊಂದಿರಬೇಕು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications