ಭಾರತದ ಸರಕು ರಫ್ತು ಕಳೆದ ಡಿಸೆಂಬರ್ನಲ್ಲಿ 1.8 ಪರ್ಸೆಂಟ್ ಕುಸಿತ ಕಂಡಿದ್ದು, ಸತತ 5ನೇ ತಿಂಗಳು ಇಳಿಕೆ ಸಾಧಿಸಿದೆ. ಆದರೆ ವ್ಯಾಪಾರ ಕೊರತೆಯು ಹಿಂದಿನ ಅವಧಿಯಿಂದ 11.25 ಶತಕೋಟಿ ಡಾಲರ್ಗೆ ಇಳಿದಿದ್ದು, ಇದರಿಂದ ತೈಲ ಆಮದು ಕಡಿಮೆ ಮಾಡಲು ಸಹಾಯವಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಒಂದು ವರ್ಷದ ಹಿಂದಿನ ಅವಧಿಗೆ ಹೋಲಿಸಿದರೆ ಡಿಸೆಂಬರ್ನಲ್ಲಿ ರಫ್ತು 27.36 ಬಿಲಿಯನ್ ಡಾಲರ್ಗೆ ಇಳಿದಿದ್ದರೆ, ಆಮದು 8.83 ಪರ್ಸೆಂಟ್ ಇಳಿಕೆಯಾಗಿ 38.61 ಬಿಲಿಯನ್ ಡಾಲರ್ಗೆ ತಲುಪಿದೆ ಎಂದು ಅಂಕಿ-ಅಂಶಗಳಿಂದ ತಿಳಿದುಬಂದಿದೆ. 2019ರ ಡಿಸೆಂಬರ್ನಲ್ಲಿ ಭಾರತದ ವ್ಯಾಪಾರ ಕೊರತೆ 14.49 ಬಿಲಿಯನ್ ಅಮೆರಿಕನ್ ಡಾಲರ್ ಆಗಿತ್ತು ಎಂದು ತಿಳಿಸಿದೆ.
ದೇಶದಲ್ಲಿನ ಆರ್ಥಿಕತೆ ಮಂದಗತಿಯು ಎಲ್ಲಾ ಕ್ಷೇತ್ರದ ಮೇಲೆ ಪರಿಣಾಮ ಬೀರಿದ್ದು, ಚಿಲ್ಲರೆ ಮಾರುಕಟ್ಟೆ, ಸಗಟು ಹಣದುಬ್ಬರವು ಏರಿಕೆಯತ್ತ ಮುಖಮಾಡಿದೆ. ಈ ಮಂದಗತಿಯು ಉದ್ಯೋಗ ಕ್ಷೇತ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು, 2020ರ ಹಣಕಾಸು ವರ್ಷದಲ್ಲಿ ದೇಶದಲ್ಲಿ ಸುಮಾರು 16 ಲಕ್ಷದಷ್ಟು ಕಡಿಮೆ ಉದ್ಯೋಗಗಳು ಸೃಷ್ಠಿಯಾಗಲಿವೆ ಎಂದು ಎಸ್ಬಿಐ ಅಂದಾಜಿಸಿದೆ.
More From GoodReturns

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications