ಜೂನ್ನಲ್ಲಿ ಶೇಕಡಾ 6.26ರಷ್ಟಿದ್ದ ಭಾರತದ ಚಿಲ್ಲರೆ ಹಣದುಬ್ಬರವು ಜುಲೈನಲ್ಲಿ ಕುಸಿತಗೊಂಡಿದ್ದು, ಶೇಕಡಾ 5.59ಕ್ಕೆ ಇಳಿಕೆಯಾಗಿದೆ. ಆಹಾರ ಬೆಲೆಗಳು ಕಡಿಮೆಯಾಗುತ್ತಾದ ಹೋದಂತೆ ಜುಲೈನಲ್ಲಿ ಹಣದುಬ್ಬರ ಪ್ರಮಾಣವು ಇಳಿಕೆಯಾಗಿದೆ.
ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ(ಎಂಒಎಸ್ಪಿಐ) ಗುರುವಾರ ಬಿಡುಗಡೆ ಮಾಡಿರುವ ಡೇಟಾ ಪ್ರಕಾರ ಕೋವಿಡ್-19 ಎರಡನೇ ತರಂಗದಿಂದಾಗಿರುವ ಅಡಚಣೆಯಿಂದಾಗಿ ಗ್ರಾಹಕ ಬೆಲೆ ಸೂಚ್ಯಂಕದ (ಸಿಪಿಐ) ಹಣದುಬ್ಬರವು ಮೇ(2021) ತಿಂಗಳಿಗೆ ತದ್ದಿರುದ್ಧವಾಗಿ ಇಳಿಕೆಯಾಗಿದೆ.

ಜುಲೈ 2021 ರ ಆಹಾರ ಹಣದುಬ್ಬರವು ಜೂನ್ 2021 ರಲ್ಲಿ ಶೇಕಡಾ 5.15 ರಿಂದ 3.96 ಕ್ಕೆ ಇಳಿದಿದ್ದರಿಂದ ಚಿಲ್ಲರೆ ಹಣದುಬ್ಬರವು ಮುಖ್ಯವಾಗಿ ಆಹಾರ ಬೆಲೆಗಳ ಕುಸಿತದಿಂದಾಗಿ ಕಡಿಮೆಯಾಗಿದೆ. ಇನ್ನು ಮೇ 2021 ಮಟ್ಟಗಳಿಗೆ ಹೋಲಿಸಿದರೆ, ಚಿಲ್ಲರೆ ಹಣದುಬ್ಬರವು ಮೂರು ತಿಂಗಳಲ್ಲಿ ಅತ್ಯಂತ ಕಡಿಮೆ ಮಟ್ಟವನ್ನು ತಲುಪಿದೆ.
ಚಿಲ್ಲರೆ ಹಣದುಬ್ಬರವು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮೇಲಿನ ಅಂಚುಗಿಂತಲೂ ಕೆಳಮಟ್ಟಕ್ಕೆ ತಲುಪಿದೆ. ಏಕೆಂದರೆ ಮಾರ್ಚ್ 2026 ಕ್ಕೆ ಕೊನೆಗೊಳ್ಳುವ ಐದು ವರ್ಷಗಳ ಅವಧಿಗೆ ಎರಡೂ ಕಡೆ ಕೇಂದ್ರ ಬ್ಯಾಂಕ್ ಈ ಹಿಂದೆ ಹೇಳಿದಂತೆ ಇದು ಶೇ. 4 ರಷ್ಟಿರಬೇಕು ಮತ್ತು ಶೇಕಡಾ 2ರ ಅಂಚಿನಲ್ಲಿರಬೇಕು ಎಂದು ಹೇಳಿತ್ತು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications