ಡಾ. ಭೀಮಾ ರಾವ್ ಅಂಬೇಡ್ಕರ್ ಹಲವಾರು ಮಂದಿಗೆ ಸ್ಪೂರ್ತಿಯಾಗಿದ್ದಾರೆ. ವಿಶ್ವದಲ್ಲೇ ಅತೀ ದೊಡ್ಡ ಸಂವಿಧಾನವನ್ನು ರಚನೆಯಲ್ಲಿ ಡಾ. ಭೀಮಾ ರಾವ್ ಅಂಬೇಡ್ಕರ್ ಅತೀ ಪ್ರಮುಖ ವ್ಯಕ್ತಿಯಾಗಿದ್ದಾರೆ. ಅಂಬೇಡ್ಕರ್ ಎಂದಿಗೂ ದಲಿತದ ಬಲವಾಗಿದ್ದರು. ದೇಶದಲ್ಲಿ ಅಸೃಶ್ಯತೆಯನ್ನು ತೊಳಗಿಸಲು ಹಲವಾರು ಕಾರ್ಯಗಳನ್ನು ಮಾಡಿದ್ದಾರೆ. ಈಗ ಭಾರತೀಯ ರೈಲ್ವೆಯು ಅಂಬೇಡ್ಕರ್ ಹೆಸರಿನಲ್ಲಿ ಒಂದು ಯಾತ್ರೆಯನ್ನು ಆರಂಭಿಸಿದೆ. ಅದು ಬಾಬಾ ಸಾಹೇಬ್ ಅಂಬೇಡ್ಕರ್ ಯಾತ್ರೆಯಾಗಿದೆ.
ಬಾಬಾ ಸಾಹೇಬ್ ಅಂಬೇಡ್ಕರ್ ಯಾತ್ರೆಯು ಏಪ್ರಿಲ್ 2023ರಂದು ನವದೆಹಲಿಯಲ್ಲಿ ಆರಂಭವಾಗಲಿದೆ. "ದೇಕೋ ಅಪ್ನಾ ದೇಶ್" ಎಂಬ ಯೋಜನೆ ಅಡಿಯಲ್ಲಿ ಕೇಂದ್ರ ರೈಲ್ವೆ ಇಲಾಖೆಯು, ಭಾರತೀಯ ರೈಲ್ವೆ ಕ್ಯಾಟೆರಿಂಗ್ ಮತ್ತು ಟೂರಿಸಂ ಕಾಪೋರೇಷನ್ (ಐಆರ್ಸಿಟಿಸಿ) ಸಂಯೋಗದಲ್ಲಿ ಈ ಯೋಜನೆಯನ್ನು ಆರಂಭ ಮಾಡಲಾಗಿದೆ. ಭಾರತ್ ಗೌರವ್ ಟೂರಿಸ್ ರೈಲಿನಲ್ಲಿ ಈ ಯೋಜನೆಯನ್ನು ಜಾರಿ ಮಾಡಲಾಗುತ್ತದೆ. ಈ ಬಗ್ಗೆ ಅಧಿಕ ಮಾಹಿತಿ ಈ ಕೆಳಗಿದೆ.

ಬಾಬಾ ಸಾಹೇಬ್ ಅಂಬೇಡ್ಕರ್ ಯಾತ್ರೆ
7 ರಾತ್ರಿಗಳ ಮತ್ತು 8 ದಿನಗಳ ಭಾರತ್ ಗೌರವ್ ಟೂರಿಸಂ ರೈಲು ಪ್ರವಾಸ ದೆಹಲಿಯಿಂದ ಆರಂಭವಾಗಲಿದೆ. ಮೊದಲು ಬಾಬಾ ಸಾಹೇಬ್ರ ಜನನ ಪ್ರದೇಶ ಮಧ್ಯಪ್ರದೇಶದ ಡಾ. ಅಂಬೇಡ್ಕರ್ ನಗರದಲ್ಲಿ (ಮೌ) ಒಂದು ರೈಲನ್ನು ನಿಲ್ಲಿಸಲಾಗುತ್ತದೆ. ಅದಾದ ಬಳಿಕ ರೈಲು ನಾಗ್ಪುರ ರೈಲ್ವೆ ನಿಲ್ಧಾಣಕ್ಕೆ ತಲುಪಲಿದೆ, ಅಲ್ಲಿ ಪ್ರವಾಸಿಗರು ದೀಕ್ಷಾಭೂಮಿಗೆ ಭೇಟಿ ನೀಡಬಹುದಾಗಿದೆ. ನಾಗ್ಪುರದಿಂದ ಹೊರಟ ರೈಲು ಸಾಂಚಿಗೆ ತಲುಪಲಿದೆ. ಸಾಂಚಿಯಲ್ಲಿ ಬುದ್ಧ ಮಂದಿರಗಳಿಗೆ ಭೇಟಿ ನೀಡಬಹುದು.
ಸಾಂಚಿಯಿಂದ ವಾರಾಣಾಸಿಗೆ ನಂತರ ತಲುಪಲಿದೆ. ಇಲ್ಲಿ ಸಾರ್ನಾಥ್ & ಕಾಶಿ ವಿಶ್ವನಾಥ್ ದೇವಾಲಯಕ್ಕೆ ಭೇಟಿ ನೀಡಬಹುದು. ಗಯಾ ಕೊನೆಯ ನಿಲ್ಧಾಣವಾಗಿದೆ. ಇಲ್ಲಿ ಬುಧಗಯಾ ಮೊದಲಾದ ಪ್ರದೇಶಗಳಿಗೆ ಭೇಟಿ ನೀಡಬಹುದು. ದಾರಿ ಮಧ್ಯದಲ್ಲಿ ರಾಜ್ಗಿರಿ ಮತ್ತು ನಳಂದ ಸೇರಿದಂತೆ ಹಲವಾರು ಬೌಧ ಮಂದಿರಗಳಿಗೆ ಭೇಟಿ ನೀಡಬಹುದಾಗಿದೆ. ಕೊನೆಯದಾಗಿ ನವೆದೆಹಲಿಗೆ ಬಂದು ರೈಲು ತಲುಪಲಿದೆ. ದೆಹಲಿ, ಮಥುರಾ ಮತ್ತು ಆಗ್ರಾಕ್ಕೆ ಭೇಟಿ ನೀಡಬಹುದಾಗಿದೆ.
ರಜೆಯ ಸೀಸನ್ನಲ್ಲಿ ಹಲವು ರಾಜ್ಯಗಳಿಗೆ ವಿಶೇಷ ರೈಲು
ಹೋಲಿ ಸೀಸನ್ನಲ್ಲಿ ಪ್ರಯಾಣಿಕರ ನಿಯಂತ್ರಣ ಮಾಡಲು ಹಲವಾರು ಮಾರ್ಗಗಳಲ್ಲಿ ವಿಶೇಷ ರೈಲುಗಳನ್ನು ಆರಂಭಿಸಲಾಗಿದೆ ಎಂದು ಭಾರತೀಯ ರೈಲ್ವೆ ಮಾಹಿತಿ ನೀಡಿದೆ. ಮಾರ್ಚ್ 8ರಂದು ಹೋಲಿ ಹಬ್ಬದ ಆಚರಣೆಯನ್ನು ಮಾಡಲಾಗುತ್ತದೆ. ಈ ದಿನದಂದು ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆಯು ಹೆಚ್ಚಳವಾಗುವ ನಿರೀಕ್ಷೆಯನ್ನು ಭಾರತೀಯ ರೈಲ್ವೆ ಹೊಂದಿದೆ. ಈ ಹೋಲಿ ಸಂದರ್ಭದಲ್ಲಿ ಹೆಚ್ಚಾಗಿ ಉತ್ತರ ಪ್ರದೇಶ, ಬಿಹಾರ, ಪಂಜಾಬ್, ಮಧ್ಯಪ್ರದೇಶ, ಕೇರಳದಲ್ಲಿ ಅಧಿಕವಾಗಿ ವಿಶೇಷ ರೈಲುಗಳಿರಲಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications