ಹೂಡಿಕೆದಾರರ ಹಣವನ್ನು ಹಾಳು ಮಾಡುವ ಹಾಗೂ ನಾಪತ್ತೆ ಅಗುವ ನವೋದ್ಯಮಗಳಿಗೆ (ಸ್ಟಾರ್ಟ್ ಅಪ್ಸ್) ಎರಡು ಅಥವಾ ಮೂರನೇ ಅವಕಾಶ ದೊರೆಯುವುದಿಲ್ಲ ಎಂದು ಉದ್ಯಮಿ ರತನ್ ಟಾಟಾ ಎಚ್ಚರಿಕೆ ನೀಡಿದ್ದಾರೆ. ಅಂದ ಹಾಗೆ ಟಾಟಾ ಅವರೂ ಸ್ಟಾರ್ಟ್ ಅಪ್ಸ್ ಗಳಲ್ಲಿ ಹಣ ಹೂಡಿದ್ದಾರೆ. ಹೊಸಾ ಬಗೆಯ ಆಲೋಚನೆಗಳನ್ನು ಹುಟ್ಟುಹಾಕುವ ಕಂಪೆನಿಗಳ ಸ್ಥಾಪಕರೇ ಭಾರತದ ಕೈಗಾರಿಕೋದ್ಯಮದ ಭವಿಷ್ಯದ ನಾಯಕರು ಎಂದಿದ್ದಾರೆ.
ಈಚೆಗೆ ಹಲವು ಸ್ಟಾರ್ಟ್ ಅಪ್ಸ್ ಗಳಿಂದ ಹೂಡಿಕೆದಾರರ ಹಣವು ನಷ್ಟವಾಗಿದೆ. ಭವಿಷ್ಯದಲ್ಲಿ ಹಣ ಮಾಡಬಹುದು ಎಂಬ ಕಾರಣಕ್ಕೆ ಸ್ಟಾರ್ಟ್ ಅಪ್ಸ್ ಗಳಲ್ಲಿ ಹೂಡಿಕೆ ಮಾಡಲಾಗುತ್ತದೆ. ಆದರೆ ಕಂಪೆನಿಗಳು ನಿರಂತರ ನಷ್ಟವನ್ನು ಅನುಭವಿಸುತ್ತವೆ. ಅಂದ ಹಾಗೆ ಫ್ಲಿಪ್ ಕಾರ್ಟ್ ವಿಪರೀತ ನಷ್ಟ ಅನುಭವಿಸಿದ ಸಮಯದಲ್ಲಿ ತಿಂಗಳಿಗೆ ನೂರೈವತ್ತು ಮಿಲಿಯನ್ ಅಮೆರಿಕನ್ ಡಾಲರ್ ನಷ್ಟ ದಾಖಲಿಸಿತ್ತು.
ಆರಂಭದಲ್ಲಿ ಗಮನ ಸೆಳೆದು, ಹಣ ಸಂಗ್ರಹಿಸಿ, ಆ ನಂತರ ನಾಪತ್ತೆಯಾಗುವ ಸ್ಟಾರ್ಟ್ ಅಪ್ಸ್ ಗಳು ಇವೆ. ಅಂಥವು ಎರಡು ಅಥವಾ ಮೂರನೇ ಅವಕಾಶ ಪಡೆಯುವುದಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಸ್ಟಾರ್ಟ್ ಅಪ್ಸ್ ಗಳಿಗೆ ಮಾರ್ಗದರ್ಶನ, ಸಲಹೆ, ನೆಟ್ ವರ್ಕಿಂಗ್ ಮತ್ತು ಪುರಸ್ಕಾರ ಸಿಗಬೇಕು. ಭಾರತದಲ್ಲಿ ಸ್ಟಾರ್ಟ್ ಅಪ್ ಗಳನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದ್ದಾರೆ.

ಅಂದಹಾಗೆ, ಉದ್ಯಮ ಕ್ಷೇತ್ರದಲ್ಲಿ ರತನ್ ಟಾಟಾ ಅವರ ಸಾಧನೆಯನ್ನು ಪರಿಗಣಿಸಿ, ಟಿಐಸಿ ಸಂಸ್ಥೆಯಿಂದ ಗೌರವಿಸಲಾಯಿತು. ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಗೌರವಿಸಿದರು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications