ಭಾರತದ ಜಿಡಿಪಿ ಬೆಳವಣಿಗೆ ದರವು ಸ್ವಾತಂತ್ರ್ಯಾ ನಂತರದಲ್ಲೇ (1947) ಅತ್ಯಂತ ಕನಿಷ್ಠ ಮಟ್ಟಕ್ಕೆ ತಲುಪಬಹುದು ಎಂಬ ಆತಂಕವನ್ನು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ವ್ಯಕ್ತಪಡಿಸಿದ್ದಾರೆ. ಕೊರೊನಾ ಬಿಕ್ಕಟ್ಟಿನ ಕಾರಣಕ್ಕೆ ಭಾರತದ ಆರ್ಥಿಕತೆಗೆ ಸಮಸ್ಯೆಗಳು ಮುಂದುವರಿಯಲಿವೆ ಎಂದು ಹೇಳಿದ್ದಾರೆ.
ಇದನ್ನು ತಡೆಯಬೇಕು ಎಂದಲ್ಲಿ ಏನು ಮಾಡಬೇಕು ಎಂಬ ಬಗ್ಗೆ ಸರ್ಕಾರಕ್ಕೆ ಉಪಾಯವೊಂದನ್ನು ಸಹ ಹೇಳಿದ್ದಾರೆ. ಎನ್ ಆರ್ ಎನ್ ಪ್ರಕಾರ, ಎಲ್ಲ ವಲಯಗಳಲ್ಲಿನ ಪ್ರತಿಯೊಂದು ಸಂಸ್ಥೆಯೂ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸುವಂತೆ ಸರ್ಕಾರವು ಹೊಸ ಯೋಜನೆಯನ್ನು ರೂಪಿಸಬೇಕು. ಅದಕ್ಕೆ ಅಗತ್ಯ ಇರುವ ಎಲ್ಲ ಮುಂಜಾಗ್ರತೆ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಲಸಿಕೆ ಮತ್ತು ಪರಿಹಾರ ಇಲ್ಲದ ಸನ್ನಿವೇಶದಲ್ಲಿ ಜನರು ಕೊರೊನಾದ ಜತೆಗೇ ಬದುಕಬೇಕು. ಆರ್ಥಿಕ ಚಟುವಟಿಕೆಗಳನ್ನಂತೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಚರ್ಚೆಯೊಂದರಲ್ಲಿ ವರ್ಚುವಲ್ ಆಗಿ ಭಾಗವಹಿಸಿದ್ದ ಅವರು, ಆರ್ಥಿಕ ಪ್ರಗತಿಯ ಹಳಿ ತಪ್ಪಿರುವುದು ಭಾರತದಲ್ಲಿ ಮಾತ್ರ ಅಲ್ಲ. ಜಾಗತಿಕ ಮಟ್ಟದಲ್ಲೇ ವಾಣಿಜ್ಯ ಚಟುವಟಿಕೆಗಳು ಕುಗ್ಗಿವೆ. ಜಾಗತಿಕ ಪ್ರವಾಸೋದ್ಯಮ ಕಣ್ಮರೆಯಾಗಿದೆ. ಇನ್ನು ಜಾಗತಿಕ ಜಿಡಿಪಿ 5ರಿಂದ 10% ಕುಗ್ಗಬಹುದು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications