ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ ಜಿಯೋ ತನ್ನ ಪ್ರೀ-ಪೇಯ್ಡ್ ಗ್ರಾಹಕರಿಗಾಗಿ ಇದೇ ಮೊದಲ ಬಾರಿಗೆ 'ಕ್ಯಾಲೆಂಡರ್ ತಿಂಗಳ ವ್ಯಾಲಿಡಿಟಿ' ಯೋಜನೆಯನ್ನು ಪ್ರಾರಂಭಿಸಿದೆ.
ಜಿಯೋ ಲಾಂಚ್ ಮಾಡಿರುವ ಹೊಸ ಪ್ಲಾನ್ ಪ್ರತಿ ತಿಂಗಳು ಅದೇ ದಿನಾಂಕದಂದು ಸ್ವಯಂಚಾಲಿತವಾಗಿ ನವೀಕರಿಸಲ್ಪಡುತ್ತದೆ, ಇದುವೇ ಪೋಸ್ಟ್ ಪೇಯ್ಡ್ ಗ್ರಾಹಕರಿಗೆ ನೀಡುವ ಸೇವೆಯಂತೆಯೇ ದೊರೆಯಲಿದೆ.
ಹೊಸದಾಗಿ ಲಾಂಚ್ ಮಾಡಿರುವ ಮಾಸಿಕ ಯೋಜನೆಯು ರೂ 259 ಬೆಲೆಯದ್ದಾಗಿದೆ ಮತ್ತು 1.5 GB ದೈನಂದಿನ ಡೇಟಾ, ಅನಿಯಮಿತ ಕರೆ ಮತ್ತು ಇತರ ಪ್ರಯೋಜನಗಳನ್ನು ಗ್ರಾಹಕರಿಗೆ ನೀಡಲಿದ್ದು, ಮಾರ್ಚ್ 28 ರಂದು ಈ ಹೊಸ ಯೋಜನೆಯೂ ಜಾರಿಯಾಗಲಿದೆ.

ರೂ. 259 ಪ್ಲಾನ್ ವಿಶಿಷ್ಟವಾಗಿದೆ. ಈ ಹೊಸತನವು ಪ್ರಿಪೇಯ್ಡ್ ಬಳಕೆದಾರರಿಗೆ ಪ್ರತಿ ತಿಂಗಳು ಕೇವಲ ಒಂದು ರೀಚಾರ್ಜ್ ದಿನಾಂಕವನ್ನು ನೆನಪಿಟ್ಟುಕೊಳ್ಳಲು ಸಹಾಯ ಮಾಡುತ್ತದೆ.
ರೂ 259 ಯೋಜನೆಯನ್ನು ಒಂದೇ ಬಾರಿಗೆ ಹಲವಾರು ಬಾರಿ ರೀಚಾರ್ಜ್ ಮಾಡಬಹುದು. "ಮುಂಗಡ ರೀಚಾರ್ಜ್ ಮಾಡಲಾದ ಯೋಜನೆಯು ಸರದಿಯಲ್ಲಿ ಬಳಕೆಯಾಗುತ್ತದೆ ಮತ್ತು ಪ್ರಸ್ತುತ ಸಕ್ರಿಯ ಯೋಜನೆಯ ಮುಕ್ತಾಯದ ದಿನಾಂಕದಂದು ಸ್ವಯಂಚಾಲಿತವಾಗಿ ಸಕ್ರಿಯಗೊಳ್ಳುತ್ತದೆ, ಇದು ಮನಸ್ಸಿನ ಶಾಂತಿಯನ್ನು ನೀಡುತ್ತದೆ.
ರೂ 259 ಪ್ರಿ-ಪೇಯ್ಡ್ ರೀಚಾರ್ಜ್ನೊಂದಿಗೆ ನೀವು ಏನನ್ನು ನಿರೀಕ್ಷಿಸಬಹುದು:
- ದಿನಕ್ಕೆ 1.5 GB ಹೈಸ್ಪೀಡ್ ಡೇಟಾ, ಆನಂತರ 64 kpbs ವೇಗದ ಡೇಟಾ
- ಅನಿಯಮಿತ ಧ್ವನಿ ಕರೆ ಸೌಲಭ್ಯ
- ದಿನಕ್ಕೆ 100 SMS
- ಜಿಯೋ ಅಪ್ಲಿಕೇಶನ್ಗಳಿಗೆ ಪೂರಕ ಚಂದಾದಾರಿಕೆ
- ಪ್ರತಿ ತಿಂಗಳು ಅದೇ ದಿನಾಂಕದಂದು ನವೀಕರಿಸುವ ಮಾಸಿಕ ಮಾನ್ಯತೆ
ಈ ಯೋಜನೆಯು ಹೊಸ ಮತ್ತು ಅಸ್ತಿತ್ವದಲ್ಲಿರುವ ಗ್ರಾಹಕರಿಗೆ ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಲಭ್ಯವಿರುತ್ತದೆ.
More From GoodReturns

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications