ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೃಷಿ ವಲಯಕ್ಕೆ ಬರೋಬ್ಬರಿ 31,021 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಕೃಷಿ ವಲಯದ ಅಭಿವೃದ್ಧಿಗಾಗಿ ಹಲವಾರು ಹೊಸ ಯೋಜನೆಗಳನ್ನು ಕೈಗೊಳ್ಳಲಾಗಿದೆ.
ನೀರಾವರಿ ಮತ್ತು ಮಾರುಕಟ್ಟೆ ವ್ಯವಸ್ಥೆಗೆ ಒತ್ತು ನೀಡಲಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಕೃಷಿ ಉತ್ಪನ್ನ ಆಧಾರಿತ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆಯನ್ನು ಹಮ್ಮಿಕೊಂಡಿದೆ. ಅಲ್ಲದೆ ಹಲವು ವರ್ಷಗಳಿಂದ ಹಾಗೆಯೇ ಉಳಿದಿರುವ ನೀರಾವರಿ ಯೋಜನೆಗಳ ಅನುಷ್ಠಾನವನ್ನು ಘೋಷಿಸಲಾಗಿದೆ.

ಕೃಷಿ ವಲಯಕ್ಕೆ ಈ ಬಾರಿಯ ಪ್ರಮುಖ ಯೋಜನೆಗಳು:
- ರೈತರಿಗೆ ಮಾರುಕಟ್ಟೆ ಅವಕಾಶಗಳ ವಿಸ್ತರಣೆ
- ತೋಟಗಾರಿಕಾ ಬೆಳೆಗಳ ರಫ್ತಿಗೆ ರಾಜ್ಯದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪೂರಕ ಸೌಲಭ್ಯ
- ರಾಷ್ಟ್ರೀಯ ಇ ಮಾರುಕಟ್ಟೆ ಪ್ರೈವೇಟ್ ಇಮಿಟೆಡ್ ಮೂಲಕ ಸಾವಯವ ಮತ್ತು ಸಿರಿಧಾನ್ಯಗಳ ವೈಜ್ಞಾನಿಕ ಮಾರಾಟಕ್ಕೆ ಅವಕಾಶ
- ಸಿಂಗೇನ ಅಗ್ರಹಾರದಲ್ಲಿ ಹಣ್ಣು ಮಾರುಕಟ್ಟೆ ನಿರ್ಮಾಣ
- ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆ ನಿರ್ಮಾಣ
- ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ ಮೆಣಸಿನಕಾಯಿ ಸಂಶೋಧನಾ ಕೇಂದ್ರ ಸ್ಥಾಪನೆ
- ಉತ್ತರ ಕರ್ನಾಟಕದ 6 ಲಕ್ಷ ಹೆಕ್ಟೇರ್ ಭೂಮಿಗೆ ನೀರಾವರಿ ಒದಗಿಸಲು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಜಾರಿಗೆ ಯೋಜನೆ ಕೈಗೊಳ್ಳಲಾಗಿದೆ.
- ತುಮಕೂರು, ಚಿಕ್ಕಬಳ್ಳಾಪು, ಬೆಂಗಳೂರು ನಗರ ಕೆರೆಗಳಿಗೆ ನೀರು ಹರಿಸುವ ಯೋಜನೆಗಳು.
- ರಾಜ್ಯದ ಎಲ್ಲ ಏತ ನೀರಾವರಿ ಯೋಜನೆಗಳ ಸೂಕ್ತ ನಿರ್ವಹಣೆಗೆ ಯೋಜನೆ.
- ಏತ ನೀರಾವರಿ ಮೂಲಕ ರಾಜ್ಯದ 5 ಲಕ್ಷ ಹೆಕ್ಟೇರ್ ಭೂಮಿಗೆ ಹೆಚ್ಚುವರಿ ನೀರಾವರಿ ಒದಗಿಸುವ ಗುರಿ.
- ಬೇಡ್ತಿ - ವರದಾ ನದಿ ಜೋಡಣೆ ಯೋಜನೆ ಅನುಷ್ಠಾನ ಯೋಜನೆ.
- ಕೃಷಿ ಸಂಚಾಯ್ ಯೋಜನೆಗೆ 835 ಕೋಟಿ ರೂಪಾಯಿ ಅನುದಾನ
- ಸಾವಯವ ಕೃಷಿಗೆ ಉತ್ತೇಜನ ನೀಡಲು 300 ಕೋಟಿ ರೂಪಾಯಿ
- 234 ಕೆರೆಗಳನ್ನು ತುಂಬಿಸಲು 500 ಕೋಟಿ ರೂಪಾಯಿ
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ



Click it and Unblock the Notifications