ಆಟೋ, ಟ್ಯಾಕ್ಸಿ ಚಾಲಕರಿಗೆ 40 ಕೋಟಿ ರು ಬಿಡುಗಡೆ
ಬೆಂಗಳೂರು, ಜೂನ್ 11: ಕೊರೊನಾವೈರಸ್ ಲಾಕ್ಡೌನ್ ಸಲುವಾಗಿ ಕಳೆದ ಮೂರು ತಿಂಗಳು ಆದಾಯವಿಲ್ಲದೇ ತೀವ್ರ ತೊಂದರೆ ಅನುಭವಿಸಿದ್ದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಕರ್ನಾಟಕ ಸರ್ಕಾರ ತಲಾ 5 ಸಾವಿರ ರುಪಾಯಿಯ ಭರವಸೆ ನೀಡಿತ್ತು.
ಇದರ ಅಂಗವಾಗಿ ಕರ್ನಾಟಕ ಸರ್ಕಾರ ಬುಧವಾರ 40 ಕೋಟಿ ರುಪಾಯಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಒಂದು ಬಾರಿ ಪರಿಹಾರವಾಗಿ ತಲಾ 5 ಸಾವಿರ ರುಪಾಯಿ ಘೋಷಣೆ ಮಾಡಿದ್ದರು.
ಸದ್ಯ ಹಣ ಪಡೆಯಲು 1 ಲಕ್ಷ ಟ್ಯಾಕ್ಸಿ ಮತ್ತು ಆಟೋ ಚಾಲಕರು ಹೆಸರು ನೋಂದಾಯಿಸಿಕೊಂಡಿದ್ದು, ಇನ್ನೂ 6 ಲಕ್ಷ ಜನ ಹೆಸರು ನೋಂದಾಯಿಸಿಕೊಳ್ಳಬೇಕಿದೆ. ಕಾರ್ಮಿಕ ಇಲಾಖೆಯಲ್ಲಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನದಲ್ಲಿ ಹಣ ಬಿಡುಗಡೆ ಮಾಡಲಾಗಿದೆ.

ಹಂತ ಹಂತವಾಗಿ ಟ್ಯಾಕ್ಸಿ ಮತ್ತು ಆಟೋ ಚಾಲಕಕರಿಗೆ ಪರಿಹಾರದ ಹಣ ಜಮಾವಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.
More From GoodReturns

Karnataka SSLC Exam: ಇಂದಿನಿಂದ ಕರ್ನಾಟಕದಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಈ ವಿಷಯ ದಿಳಿದೇ ಎಕ್ಸಾಂಗೆ ಹೋಗಿ

KOMUL Milk Price: ಕೋಲಾರ ರೈತರಿಗೆ ಯುಗಾದಿ ಗಿಫ್ಟ್; ಕೋಮುಲ್ ಹಾಲು ದರ 39.85 ರೂ.ಗೆ ಏರಿಕೆ

LPG E-KYC: ಎಲ್ಪಿಜಿ ಸಿಗಬೇಕೆಂದರೆ ಈ ಕೆಲಸ ಮಾಡಲೇಬೇಕು! ಕೇಂದ್ರದ ಖಡಕ್ ಸೂಚನೆ

Bidadi Township: ಬಿಡದಿ ಟೌನ್ಶಿಪ್ ಯೋಜನೆ; 7,000 ಎಕರೆಗೂ ಅಧಿಕ ಭೂಸ್ವಾಧೀನಕ್ಕೆ ಸರ್ಕಾರ ಸಿದ್ಧ

Karnataka By Election: ಪಂಚ ರಾಜ್ಯ ಚುನಾವಣೆ ಜೊತೆ ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ; ದಿನಾಂಕ ತಿಳಿಯಿರಿ

Ugadi Special Buses: ಯುಗಾದಿ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ನ್ಯೂಸ್…KSRTC 2,000 ಹೆಚ್ಚುವರಿ ಬಸ್ಗಳ ವ್ಯವಸ್ಥೆ

Indane cylinder: ಇಂಡೇನ್ ಸಿಲಿಂಡರ್ ಬುಕಿಂಗ್ ಈಗ ಸುಲಭ; ವಾಟ್ಸಾಪ್ ಮೂಲಕ ಬುಕ್ ಮಾಡೋದೇಗೆ ತಿಳಿಯಿರಿ

Eid-ul-Fitr 2026: ಭಾರತದಲ್ಲಿ ರಂಜಾನ್ ಹಬ್ಬ ಯಾವಾಗ? ಇದೇ ದಿನ ಕಾಣಿಸಲಿದೆ ಚಂದ್ರ

LPG Shortage: ರಾಜ್ಯದಲ್ಲಿ ಇನ್ನೂ 10 ದಿನ ಸಿಗಲ್ಲ ಎಲ್ಪಿಜಿ; ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದೇನು?

LPG-Bengaluru: ಎಲ್ಪಿಜಿ ಕೊರತೆ ಬೆನ್ನಲ್ಲೇ, ಬೆಂಗಳೂರಲ್ಲಿ ಸಿಲಿಂಡರನ್ನೇ ಕಳ್ಳತನ ಮಾಡಿದ ಖದೀಮ! ವಿಡಿಯೋ ವೈರಲ್

Karnataka Weather: ಅಯ್ಯೋ, ಎಂಥಾ ಬಿಸಿಲು? ಜನರೇ ಹೊರಹೋಗುವ ಮುನ್ನ ಎಚ್ಚರ



Click it and Unblock the Notifications