ಯುಗಾದಿ ರಂಜಾನ್ ಹಬ್ಬದ ಸಂಭ್ರಮದಲ್ಲಿದ್ದ ಜನರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಹೌದು, ಹೊಟೇಲ್ ತಿಂಡಿ ಇನ್ನಷ್ಟು ದುಬಾರಿಯಾಗಲಿದೆ
ರಾಜ್ಯದಲ್ಲಿ ಬೆಲೆ ಏರಿಕೆ ಬಿಸಿ ಕಾವು ಏರಿಕೆಯಾಗುತ್ತಲೇ ಇದೆ. ದಿನ ನಿತ್ಯಕ್ಕೆ ಬಳಸುವ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಲೇ ಇದೆ. ಈ ವರ್ಷದ ಮೊದಲ ತಿಂಗಳಿಂದ ಕೆಎಸ್ಆರ್ ಟಿಸಿ, ಬಿಎಂಟಿಸಿ ಟಿಕೆಟ್ ದರಗಳು ವಿದ್ಯುತ್ ದರ ಏರಿಕೆ,ಮೆಟ್ರೋ ನೀರು, ದರವನ್ನು ಏರಿಕೆ ಮಾಡಿದ್ದು, ಮೊನ್ನೆಯಷ್ಟೇ ಕುಡಿಯುವ ಹಾಲಿನ ದರವನ್ನು ಏರಿಕೆ ಮಾಡಿದೆ. ಪ್ರತಿಯೊಂದರಲ್ಲೂ ಸರ್ಕಾರ ಬೆಲೆ ಏರಿಕೆಯ ಹೊರೆಯನ್ನು ಸಮಾನ್ಯ ಮಾರ್ಗದವ ಮೇಲೆ ಹೊರೆಸುತ್ತಲೇ ಇದೆ. ಇದೀಗ ಹೊಟೆಲ್ ತಿಂಡಿಗಳ ಬೆಲೆ ಏರಿಕೆ ಮುಂದಾಗುತ್ತಿದ್ದು,ರಾಜ್ಯ ದುಬಾರಿ ದುನಿಯಾವಾಗುತ್ತಿದೆ.

ಬೆಲೆ ಏರಿಕೆಯಿಂದ ಜನರು ಹೈರಾಣಾಗುತ್ತಿರುವ ಬೆನ್ನಲ್ಲೇ ರಾಜ್ಯದ ಜನತೆಗೆ ಹೋಟೆಲ್ ದರ ಏರಿಕೆಯ ಶಾಕ್ ಎದುರಾಗಿದೆ. ಹಾಲಿನ ದರ ಏರಿಕೆಯಾದ ನಂತರ ಹೊಟೆಲ್ ತಿನಿಸುಗಳ ಬೆಲೆ ಹೆಚ್ಚಾಗುವುದೇ ಆದರೆ ಅನಿವಾರ್ಯವಾಗಿದೆ. ಹಾಲು ಖರ್ಚುಗಳಲ್ಲಿ ಏರಿಕೆ ಸಂಭವಿಸುವುದರಿಂದ, ಇದು ಹೊಟೆಲ್ ಮಾಲೀಕರು ಮತ್ತು ಗ್ರಾಹಕರ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತದೆ ಎಂದು ಹೊಟೆಲ್ ಮಾಲೀಕರು ಬೆಲೆ ಏರಿಕೆಯ ನಿರ್ಧಾರವನ್ನು ತಗೆದುಕೊಂಡಿದ್ದಾರೆ.
ಹೋಟೆಲ್ ಉದ್ಯಮದಲ್ಲಿ ವಿದ್ಯುತ್, ಪ್ರಯಾಣ, ಹಾಲಿನ ದರ ಏರಿಕೆಯಿಂದ ನಷ್ಟವಾಗುತ್ತಿದೆ. ಹೀಗಾಗಿ ನಷ್ಟ ಸರಿದೂಗಿಸಲು ಇದೀಗ ತಿನಿಸುಗಳ ಬೆಲೆ ಏರಿಕೆ ಅನಿವಾರ್ಯ ಎಂದು ಹೋಟೆಲ್ ಮಾಲೀಕರು ಈ ನಿರ್ಧಾರವನ್ನು ಮಾಡಿದ್ದೇವೆ ಎಮದು ಹೇಳಿದ್ದಾರೆ.
ನಂದಿನ ಹಾಲು, ಮೊಸರು ದರ ಏರಿಕೆಯೂ ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತವನ್ನು ತಂದಿದೆ ಸರ್ಕಾರದ ಈ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರು ಹೋಟೆಲ್ ಮಾಲೀಕರು ಇದೀಗ ಕಾಫಿ, ತಿಂಡಿ, ಊಟ ಸೇರಿದಂತೆ ಹೋಟೆಲ್ ತಿನಿಸುಗಳ ಬೆಲೆ ಏರಿಕೆಗೆ ಮಾಡಲು ಸಿದ್ದರಾಗಿದ್ದಾಋಎ
ವಿದ್ಯುತ್ ಹಾಗೂ ಹಾಲು ಹೋಟೆಲ್ ಉದ್ಯಮದ ಜೀವಾಳ ಆದರೆ ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಪ್ರತಿ ಲೀಟರ್ ಹಾಲು,ಮೊಸರಿಗೆ 4 ರೂ ಏರಿಕೆ ಮಾಡಲಾಗಿದೆ. ಇದರ ಜೊತೆಗೆ ಪ್ರತಿ ಯೂನಿಟ್ 36 ಪೈಸೆ ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಇದು ನೇರವಾಗಿ ಹೋಟೆಲ್ ಉದ್ಯಮವನ್ನು ನಷ್ಟ ಹಾದಿಯಲ್ಲಿ ಇಟ್ಟಿದೆ. ಆದರೆ ಇವರೆರಡ ಬೆಲೆ ಏರಿಕೆ ಹೋಟೆಲ್ ಉದ್ಯಮವನ್ನು ಮತ್ತಷ್ಟು ಕಷ್ಟವನ್ನು ತಂದಿದೆ ಎಂದು ಹೋಟೆಲ್ ಮಾಲೀಕರು ಕಳವಳವನ್ನು ತೊಡಿಕೊಂಡಿದ್ದಾರೆ.
ಅತೀ ಶೀಘ್ರದಲ್ಲೇ ಸಭೆ
ಹೋಟೆಲ್ ನಲ್ಲಿ ಸಿಗುವ ಟೀ,ಕಾಫಿ, ತಿಂಡಿ,ಊಟ ದರ ಪರಿಷ್ಕರಣೆ ಗೆ ಚಿಂತನೆಯನ್ನು ಮಾಡಲಾಗುತ್ತಿದೆ. ಈ ಕುರಿತು ಅತೀ ಶೀಘ್ರದಲ್ಲೇ ಹೋಟೆಲ್ ಮಾಲೀಕರ ಸಂಘ ಸಭೆ ನಡೆಸಿ ಅಂತಿಮ ತಿರ್ಮಾನವನ್ನು ಕೈಗೊಳ್ಳಲಾಗಿದೆ. ಹೋಟೆಲ್ ಮಾಲೀಕರ ಸಂಘದ ಪ್ರಕಾರ ಶೇ.10 ರಿಂದ 15 ರಷ್ಟು ದರ ಏರಿಕೆಯಾಗುವ ಸಾಧ್ಯತೆಯಿದೆ. ಏಪ್ರಿಲ್ ತಿಂಗಳಲ್ಲೇ ಪರಿಷ್ಕೃತ ದರ ಜಾರಿಯಾಗಲಿದೆ.
ಹಾಲು, ವಿದ್ಯುತ್, ಅಡುಗೆ ಅನಿಲ ಸಿಲಿಂಡರ್ ದರಗಳಲ್ಲಿ ಹೆಚ್ಚಳವು ಹೋಟೆಲ್ ಉದ್ಯಮವನ್ನು ಹೆಚ್ಚಿನ ಪ್ರಭಾವನ್ನು ಬೀರುತ್ತಿದೆ. ಇವುಗಳು ಮುಖ್ಯವಾಗಿ ಹೋಟೆಲ್ ವ್ಯವಹಾರದಲ್ಲಿ ಬಳಸುವ ಮೂಲಭೂತ ವಸ್ತುಗಳು, ಮತ್ತು ಅವರ ದರ ಏರಿಕೆಯಿಂದ ಹೊಟೆಲ್ ಮಾಲೀಕರು ತಮ್ಮ ಸೇವೆಗಳ ಬೆಲೆಯನ್ನು ಹೆಚ್ಚಿಸದಿದ್ದರೆ, ತಮ್ಮ ಲಾಭವನ್ನು ಪಡುಕೊಳ್ಳವಲ್ಲಿ ವಿಫಲರಾಗುತ್ತಾರೆ.
ಹೋಟೆಲ್ ಮಾಲೀಕರು ಶೇ. 10-15 ರಷ್ಟು ಬೆಲೆ ಏರಿಕೆ ಮಾಡಬೇಕಾದ ಅನಿವಾರ್ಯತೆಯು ಇದೆ. ಇದರಿಂದ ಗ್ರಾಹಕ ಜೇಬಿಗೆ ಮತ್ತೆ ಕತ್ತರಿ ಬೀಳುತ್ತದೆ. ಹೋಟೆಲ್ ಉದ್ಯಮದಲ್ಲಿ ಇಂತಹ ಬೆಲೆ ಏರಿಕೆಯಿಂದ ನೇರವಾಗಿ ವ್ಯಾಪಾರದಲ್ಲಿ ಕುಸಿತ ಕಾಣಬಹುದು, ಏಕೆಂದರೆ ಗ್ರಾಹಕರು ಹೆಚ್ಚಿದ ಬೆಲೆ ಇದ್ದ ಕಡಿಗೆ ಹೋಗುವುದನ್ನು ಕಡಿಮೆ ಮಾಡಬಹುದು.
ಬೆಲೆ ಏರಿಕೆಯಿಂದ ನೇರವಾಗಿ ಹೋಟೆಲ್ ಉದ್ಯಮ ವ್ಯಾಪಾರ ವಹಿವಾಟಿನಲ್ಲಿ ಕುಸಿತವಾಗುತ್ತದೆ ಎಂದು ಹೊಟೇಲ್ ಮಾಲೀಕರು ಹೇಳಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications