ಕೇರಳದಲ್ಲಿ ಕೊರೊನಾವೈರಸ್ ಸೋಂಕಿನಿಂದಾಗಿ ರಾಜ್ಯದಲ್ಲಿ ಆಗುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ತಪ್ಪಿಸಲು ಕೇರಳ ಸರ್ಕಾರ 20,000 ಕೋಟಿ ಆರ್ಥಿಕ ಪ್ಯಾಕೇಜ್ ಘೋಷಿಸಿದೆ ಎಂದು ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಕಟಿಸಿದರು.
ಗುರುವಾರ ಕೇರಳದಲ್ಲಿ 25ನೇ ವ್ಯಕ್ತಿಗೆ ಲಸಿಕೆ ಇಲ್ಲದ ಕೊರೊನಾ ವೈರಸ್ ಸೋಂಕು ತಗುಲಿರುವುದು ಧೃಢಪಡುತ್ತಿದ್ದಂತೆ ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ನಿರ್ಧಾರ ಪ್ರಕಟಿಸಿದ್ದಾರೆ.

2018 ರಲ್ಲಿ ಇತಿಹಾಸದ ಭೀಕರ ಪ್ರವಾಹ ಮತ್ತು 2019 ರಲ್ಲಿ ಅದರ ವಿನಾಶಕಾರಿ ಪುನರಾವರ್ತನೆಯ ನಂತರ ಘೋಷಿಸಿದ್ದ ಪರಿಹಾರ ಪ್ಯಾಕೇಜ್ಗಿಂತ ಈ ಹಣಕಾಸಿನ ಪ್ಯಾಕೇಜ್ ದೊಡ್ಡದಾಗಿದೆ. ಏಕೆಂದರೆ ವೈರಸ್-ಪರಿಣಾಮವು ವ್ಯಾಪಕವಾಗಲಿದೆ ಎಂದು ವಿಜಯನ್ ಹೇಳಿದ್ದಾರೆ.
ಹಣಕಾಸು ಪ್ಯಾಕೇಜ್ನಲ್ಲಿ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಸರ್ಕಾರ ನೀಡಬೇಕಾಗಿರುವ ವಿವಿಧ ಬಾಕಿಗಳನ್ನು ತೆರವುಗೊಳಿಸಲು 1,40,000 ಕೋಟಿ, ಗ್ರಾಹಕ ಸಾಲದಲ್ಲಿ 2000 ಕೋಟಿ, ಎರಡು ತಿಂಗಳ ಕಲ್ಯಾಣ ಪಿಂಚಣಿಯನ್ನು ಮುಂಚಿತವಾಗಿ ವಿತರಿಸಲು 1,320 ಕೋಟಿ, ಮತ್ತು 500 ಕೋಟಿ ರುಪಾಯಿ ಆರೋಗ್ಯ ಪ್ಯಾಕೇಜ್ ಸೇರಿವೆ ಎಂದು ವಿಜಯನ್ ಹೇಳಿದರು.
ಇದರಲ್ಲಿ 2000 ಕೋಟಿಯನ್ನು ಉದ್ಯೋಗ ಖಾತರಿ ಕಾರ್ಯಕ್ರಮದಡಿ ಹೆಚ್ಚಿನ ಗ್ರಾಮೀಣ ಉದ್ಯೋಗಗಳಿಗೆ ಬಳಸಲಾಗುವುದು ಮತ್ತು 100 ಕೋಟಿಯನ್ನು ಈ ತಿಂಗಳವರೆಗೆ ಉಚಿತ ಪಡಿತರಕ್ಕಾಗಿ ಬಳಸಲಾಗುತ್ತದೆ ಎಂದು ಸಿಎಂ ಹೇಳಿದರು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications