ಈರುಳ್ಳಿ ಬೆಲೆ ಅಟ್ಟಕ್ಕೆ, ಅದಕ್ಕೂ ಮೇಲಕ್ಕೆ, ಗಗನಕ್ಕೆ... ಹೀಗೆ ದಿನವೂ ಸುದ್ದಿ ನೋಡಿ, ಓದಿ ರೋಸತ್ತಿರುವವರಿಗೆ ಈ ಪ್ರತಿಭಟನೆ ಸುದ್ದಿ ವಿಭಿನ್ನ ಅನ್ನಿಸಬಹುದು. ಜತೆಗೆ ಎಂಥ ವಿಶಿಷ್ಟ ಆಲೋಚನೆ ಅಂತಲೂ ಅನಿಸಬಹುದು. ಸಮಾಜವಾದಿ ಪಕ್ಷದ ಕಾರ್ಯಕರ್ತರು ವಾರಾಣಸಿಯಲ್ಲಿ (ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ಲೋಕಸಭೆ ಕ್ಷೇತ್ರ) ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಿದ್ದಾರೆ.
ಈರುಳ್ಳಿಯನ್ನು ಸಾಲದ ಆಧಾರದಲ್ಲಿ ನೀಡಿದ್ದಾರೆ. ಜನರು ಈರುಳ್ಳಿಯನ್ನು ಸಾಲವಾಗಿ ಪಡೆಯುವುದಕ್ಕೆ ತಮ್ಮ ಆಧಾರ್ ಅನ್ನು ಭದ್ರತೆಯಾಗಿ ಅಡಮಾನ ಇಡಬಹುದು. "ಏರುತ್ತಿರುವ ಈರುಳ್ಳಿ ಬೆಲೆಯ ವಿರುದ್ಧ ಪ್ರತಿಭಟನೆ ನಡೆಸಲು ಹೀಗೆ ಮಾಡಿದ್ದೇವೆ. ಆಧಾರ್ ಅಥವಾ ಬೆಳ್ಳಿ ಆಭರಣವನ್ನು ಅಡಮಾನವಾಗಿ ಇಟ್ಟುಕೊಂಡು ಈರುಳ್ಳಿ ಮಾರುತ್ತಿದ್ದೇವೆ. ಕೆಲವು ಮಳಿಗೆಗಳಲ್ಲಿ ಲಾಕರ್ ಗಳಲ್ಲಿ ಈರುಳ್ಳಿಗಳನ್ನು ಇಡಲಾಗಿದೆ" ಎಂದು ಪ್ರತಿಭಟನಾನಿರತರು ಹೇಳಿದ್ದಾರೆ.

ಲಖನೌದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಜಿ ಈರುಳ್ಳಿಗೆ ನಲವತ್ತು ರುಪಾಯಿಯಂತೆ ಮಾರಾಟ ಮಾಡಿದ್ದಾರೆ. ಉತ್ತರಪ್ರದೇಶದ ಹಲವು ಜಿಲ್ಲೆಗಳಲ್ಲಿ ಒಂದು ಕೇಜಿ ಈರುಳ್ಳಿ ಬೆಲೆಯು ನೂರು ರುಪಾಯಿ ದಾಟಿದೆ. ಒಂದು ಲಕ್ಷ ಮೆಟ್ರಿಕ್ ಟನ್ ಗೂ ಹೆಚ್ಚು ಈರುಳ್ಳಿಯನ್ನು ಆಮದು ಮಾಡಿಕೊಳ್ಳಲು ಉತ್ತರಪ್ರದೇಶ ಸರ್ಕಾರ ತೀರ್ಮಾನ ಮಾಡಿದೆ. ಖರ್ಚಿನ ಪ್ರಯಾರಿಟಿ ಹೇಗಿರಬೇಕು?
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications