ಪ್ರಧಾನಮಂತ್ರಿ- ಕಿಸಾನ್ ಯೋಜನೆ ಅಡಿಯಲ್ಲಿ ರೈತರಿಗೆ ಈ ತನಕ 50,850 ಕೋಟಿ ರುಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಹೇಳಿದೆ. ಕೃಷಿ ಸಚಿವಾಲಯವು ಈ ಯೋಜನೆ ಅಡಿ ಆಗಿರುವ ಪ್ರಗತಿಯನ್ನು ಹಂಚಿಕೊಂಡಿದೆ. ಫೆಬ್ರವರಿ 24ಕ್ಕೆ ಪ್ರಧಾನಮಂತ್ರಿ- ಕಿಸಾನ್ ಯೋಜನೆ ಜಾರಿಯಾಗಿ ಒಂದು ವರ್ಷ ಸಂಪೂರ್ಣವಾಗುವ ಹಿನ್ನೆಲೆಯಲ್ಲಿ ಈ ಮಾಹಿತಿ ಹಂಚಿಕೊಳ್ಳಲಾಗಿದೆ.
ಕಳೆದ ವರ್ಷ ಫೆಬ್ರವರಿ 24ರಂದು ಪಿಎಂ-ಕಿಸಾನ್ ಯೋಜನೆಗೆ ಅಧಿಕೃತವಾದ ಚಾಲನೆ ದೊರೆಯಿತು. ಉತ್ತರಪ್ರದೇಶದ ಗೋರಖ್ ಪುರ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಯೋಜನೆಗೆ ಚಾಲನೆ ನೀಡಿದ್ದರು. ಈ ಯೋಜನೆ ಅಡಿಯಲ್ಲಿ ಕೇಂದ್ರದಿಂದ ರೈತರ ಖಾತೆಗೆ ವರ್ಷಕ್ಕೆ 6 ಸಾವಿರ ರುಪಾಯಿ ವರ್ಗಾವಣೆ ಮಾಡಲಾಗುತ್ತದೆ. ಮೂರು ಸಮಾನ ಕಂತುಗಳಲ್ಲಿ ಈ ಹಣ ವರ್ಗಾವಣೆ ಆಗುತ್ತದೆ.

ಫೆಬ್ರವರಿ 20, 2020ರ ತನಕ ದೇಶದ 8.46 ಕೋಟಿ ರೈತ ಕುಟುಂಬಗಳಿಗೆ ಈ ಯೋಜನೆಯ ಅನುಕೂಲ ದೊರೆತಿದೆ. ಈ ಯೋಜನೆಯ ಆರಂಭದ ಸಮಯದಲ್ಲಿ ಎರಡು ಹೆಕ್ಟೇರ್ ನೊಳಗೆ ಭೂಮಿ ಹೊಂದಿರುವ ರೈತರಿಗೆ ಆರ್ಥಿಕ ಸಹಾಯವನ್ನು ಮಾಡುವುದು ಪಿಎಂ- ಉದ್ದೇಶವಾಗಿತ್ತು. ಆ ನಂತರ ಯಾವುದೇ ಪ್ರಮಾಣದಲ್ಲಿ ಭೂಮಿ ಇದ್ದರೂ ಕೃಷಿಕ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications