ಬ್ಯಾಂಕ್ ಸಿಬ್ಬಂದಿಯ ಕುಟುಂಬ ಪಿಂಚಣಿ ಸ್ಲ್ಯಾಬ್ ದರವನ್ನು 30 ಪರ್ಸೆಂಟ್ ಗೆ ಹೆಚ್ಚಳ ಮಾಡುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಭಾರತೀಯ ಬ್ಯಾಂಕ್ ಒಕ್ಕೂಟ ಈಚೆಗೆ (25.1.2021) ಕುಟುಂಬ ಪಿಂಚಣಿಗೆ ಶಿಫಾರಸು ಮಾಡಿತ್ತು. ಸದ್ಯಕ್ಕೆ ವಿವಿಧ ಕೆಟಗರಿ ಪಿಂಚಣಿದಾರರಿಗೆ 15, 20 ಮತ್ತು 30% ಸ್ಲ್ಯಾಬ್ ದರದಲ್ಲಿ ಪಾವತಿಸಲಾಗುತ್ತಿದೆ ಮತ್ತು ಅದಕ್ಕೆ ಗರಿಷ್ಠ ಪಿಂಚಣಿ ರು. 9284 ಮಿತಿ ಹಾಕಲಾಗಿದೆ. ಯಾವುದೇ ಮಿತಿ ಹಾಕದೆ ಎಲ್ಲ ಸಿಬ್ಬಂದಿಗೂ 30% ಕುಟುಂಬ ಪಿಂಚಣಿ ನೀಡಬೇಕು ಎಂದು ಶಿಫಾರಸು ಮಾಡಲಾಗಿದೆ. ಅದನ್ನು ಸರ್ಕಾರ ಗಣನೆಗೆ ತೆಗೆದುಕೊಂಡಿದೆ ಎಂದು ರಾಜ್ಯಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲಿಖಿತ ಉತ್ತರ ನೀಡಿದ್ದಾರೆ.
ನಿವೃತ್ತ ಬ್ಯಾಂಕ್ ಉದ್ಯೋಗಿಗಳ ಪಿಂಚಣಿಯನ್ನು ಮೂರು ದಶಕದಿಂದ ಪರಿಷ್ಕರಣೆ ಮಾಡಿಲ್ಲ. ಭಾರತೀಯ ಬ್ಯಾಂಕ್ ಅಸೋಸಿಯೇಷನ್ 72ನೇ ವಾರ್ಷಿಕ ಮಹಾ ಸಭೆಯಲ್ಲಿ ಪಿಂಚಣಿ ಪರಿಷ್ಕರಣೆಗೆ ಅಧಿಕಾರಿಗಳು ಸಲಹೆ ಮಾಡಿದ್ದಾರೆ.

ಪ್ರಶ್ನೆಗೆ ಉತ್ತರ ನೀಡಿದ ನಿರ್ಮಲಾ ಸೀತಾರಾಮನ್, ಆಯಾ ರಾಷ್ಟ್ರೀಕೃತ ಬ್ಯಾಂಕ್ ಉದ್ಯೋಗಿಗಳಿಗೆ ಬ್ಯಾಂಕ್ ಗಳ ವಾಣಿಜ್ಯ ಆದಾಯದಿಂದಲೇ ಪಿಂಚಣಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
More From GoodReturns

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications