ಜಿಎಸ್ಟಿಯ ತಾಂತ್ರಿಕ ದೋಷಗಳನ್ನು ನಿವಾರಿಸುವ ಪರಿಹಾರ ಮಾರ್ಗಗಳನ್ನು 15 ದಿನಗಳೊಳಗೆ ಸಲ್ಲಿಸುವಂತೆ ಹಣಕಾಸು ಸಚಿವಾಲಯ ಇನ್ಫೋಸಿಸ್ಗೆ ಕೇಳಿದೆ.
ಸರಕು ಸೇವೆ ಮತ್ತು ತೆರಿಗೆಯ (ಜಿಎಸ್ಟಿ) ತಾಂತ್ರಿಕ ವ್ಯವಸ್ಥೆ ನಿರ್ಮಿಸಿ ಕೊಟ್ಟ ಇನ್ಫೋಸಿಸ್ ಸಂಸ್ಥೆಗೆ ಜಿಎಸ್ಟಿ ನೆಟ್ವರ್ಕ್ನಲ್ಲಿ ಉಂಟಾಗಿರುವ ಸಮಸ್ಯೆ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರಕಾರ ಸೂಚಿಸಿದೆ.

ಹೀಗಾಗಿ ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಇನ್ಫೋಸಿಸ್ ಅಧ್ಯಕ್ಷ ನಂದನ್ ನಿಲೇಕಣಿ ಮುಂದಿನ ವಾರ ಜಿಎಸ್ಟಿ ಮಂಡಳಿ ಮುಂದೆ ಸಮಸ್ಯೆಗಳು ಮತ್ತು ಅದರ ನಿವಾರಣೆಯ ಬಗ್ಗೆ ಸೂಕ್ತ ಪ್ರಾತ್ಯಕ್ಷಿಕೆ ನೀಡುವಂತೆ ಸೂಚಿಸಿದೆ.
ರಿಟರ್ನ್ಸ್ ಸಲ್ಲಿಸುವಾಗ ಎದುರಾಗುತ್ತಿರುವ ಸಮಸ್ಯೆಗಳು ಎರಡು ವರ್ಷ ಕಳೆದರೂ ಬಗೆಹರಿಯುತ್ತಿಲ್ಲ. ಹೀಗಾಗಿ ಸಾಫ್ಟ್ವೇರ್ ಅಭಿವೃದ್ಧಿ ಪಡಿಸಿರುವ ಇನ್ಫೊಸಿಸ್ಗೆ ಪರಿಹಾರ ಸೂಚಿಸುವಂತೆ ಕೇಳಲಾಗಿದೆ. ಮಾರ್ಚ್ 5ರಂದು ಇನ್ಫೋಸಿಸ್ಗೆ ಪತ್ರ ಬರೆದಿರುವ ಸಚಿವಾಲಯವು, 2018ರ ಆರಂಭದಲ್ಲಿ ಕಂಡುಬಂದಿದ್ದ ತಾಂತ್ರಿಕ ಸಮಸ್ಯೆಗಳು ಇಂದಿಗೂ ಬಗೆಹರಿದಿಲ್ಲ. ರಿಟರ್ನ್ಸ್ ಸಲ್ಲಿಕೆಯಲ್ಲಿನ ವೈಫಲ್ಯಗಳು ತಿಂಗಳಿನಿಂದ ತಿಂಗಳಿಗೆ ಹೆಚ್ಚಾಗುತ್ತಲೇ ಇದೆ. ಇದರಿಂದ ಪ್ರಾಮಾಣಿಕ ತೆರಿಗೆದಾರರಿಗೆ ತೊಂದರೆಯಾಗುತ್ತಿದೆ.
ಶನಿವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಜಿಎಸ್ಟಿ ಮಂಡಳಿ ಸಭೆ ನಡೆಯಲಿದೆ.
More From GoodReturns

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications