ಹೊಸ ಕಾರ್ಮಿಕ ಕಾನೂನಿನ ಪ್ರಕಾರ, ಕಾರ್ಮಿಕರು ಹರತಾಳ ಮಾಡುವ ಹದಿನಾಲ್ಕು ದಿನ ಮುಂಚಿತವಾಗಿ ನೋಟಿಸ್ ನೀಡಬೇಕು ಎಂಬ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ. ಈ ಬಗ್ಗೆ ಬುಧವಾರ ರಾಜ್ಯಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಕುಮಾರ್ ಗಂಗ್ವರ್ ಮಾಹಿತಿ ನೀಡಿದ್ದಾರೆ. ಯಾವುದೇ ಘಟಕದಲ್ಲಿ ಹರತಾಳ ಮಾಡಬೇಕು ಅಂದರೂ ಸಿಬ್ಬಂದಿ ಕನಿಷ್ಠ ಹದಿನಾಲ್ಕು ದಿನಗಳಿಗೆ ಮುಂಚಿತವಾಗಿ ನೋಟಿಸ್ ನೀಡಬೇಕಾಗುತ್ತದೆ ಎಂದಿದ್ದಾರೆ.
ಇದು ಹೊಸ ಕಾರ್ಮಿಕ ಕಾನೂನಿನ ಭಾಗವಾಗಿದೆ. ವಿವಿಧ ರಾಜ್ಯ ಸರ್ಕಾರಗಳ ಜತೆಗೆ ಈ ವಿಚಾರವಾಗಿ ಕೇಂದ್ರವು ಸಂಪರ್ಕದಲ್ಲಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ಕಾರ್ಮಿಕ ಕಾನೂನಿನಲ್ಲಿ ಸುಧಾರಣೆ ತರಲು ಮುಂದಾಗಿದೆ. ನಲವತ್ನಾಲ್ಕು ಕಾರ್ಮಿಕ ಕಾನೂನುಗಳು ಸೇರಿಸಿ ನಾಲ್ಕು ಸಂಹಿತೆಯನ್ನಾಗಿ ಮಾಡಲಿದೆ.
ಮೂರು ವರ್ಷಗಳ ಹಿಂದಿನ ಸಮೀಕ್ಷೆಯೊಂದರ ಲೆಕ್ಕಾಚಾರವನ್ನು ಮುಂದಿಟ್ಟ ಅವರು, ದೇಶದಲ್ಲಿ ಒಟ್ಟು ಹತ್ತು ಕೋಟಿ ವಲಸಿಗ ಕಾರ್ಮಿಕರಿದ್ದಾರೆ. ಅದು ಒಟ್ಟು ಕಾರ್ಮಿಕ ಬಲದ ಶೇಕಡಾ ಇಪ್ಪತ್ತರಷ್ಟು ಆಗುತ್ತದೆ ಎಂದು ಅವರು ಹೇಳಿದ್ದಾರೆ.

ಸಂಹಿತೆಯಲ್ಲಿ ವಲಸಿಗ ಕಾರ್ಮಿಕರ ಸಮಸ್ಯೆ ಬಗ್ಗೆ ಕೂಡ ಚರ್ಚಿಸುತ್ತೇವೆ. ಸರ್ಕಾರಕ್ಕೆ ಈ ಸಮಸ್ಯೆ ಅರ್ಥವಾಗುತ್ತದೆ ಎಂದು ಗಂಗ್ವರ್ ತಿಳಿಸಿದ್ದಾರೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ



Click it and Unblock the Notifications