ಎಟಿಎಂಗಳಲ್ಲಿ ಸಿಗದೆ ಕಾಣೆಯಾದಂತಿರುವ 2,000 ರುಪಾಯಿ ನೋಟುಗಳನ್ನು ರದ್ದು ಮಾಡುವುದಿಲ್ಲ ಅಥವಾ ಹಿಂದಕ್ಕೆ ಪಡೆದುಕೊಳ್ಳುವುದಿಲ್ಲ ಎಂದು ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಲೋಕಸಭೆಗೆ ತಿಳಿಸಿದ್ದಾರೆ.
ಲಿಖಿತ ಉತ್ತರದಲ್ಲಿ ತಿಳಿಸಿರುವ ಅನುರಾಗ್ ಠಾಕೂರ್ ಹಲವಾರು ಬ್ಯಾಂಕುಗಳ ಎಟಿಎಂಗಳಲ್ಲಿ ಈ ನೋಟುಗಳನ್ನು ವಿತರಿಸಲಾಗುತ್ತಿದೆ. ಆದರೂ ಈ ನೋಟುಗಳಿಗೆ ಸುಲಭವಾಗಿ ಚಿಲ್ಲರೆ ದೊರೆಯದ ಕಾರಣಕ್ಕೆ ಎಟಿಎಂಗಳಿಂದ 200 ಮತ್ತು 500 ರುಪಾಯಿ ಮುಖಬೆಲೆಯ ನೋಟುಗಳನ್ನು ಹೆಚ್ಚಾಗಿ ವಿತರಿಸಲು ಬ್ಯಾಂಕುಗಳು ಕ್ರಮ ಕೈಗೊಂಡಿವೆ ಎಂದು ಠಾಕೂರ್ ಹೇಳಿದ್ದಾರೆ.

ಎಸ್ಬಿಐ ಹಾಗೂ ಇಂಡಿಯನ್ ಬ್ಯಾಂಕ್ ಈಗಾಗಲೇ ಚಿಲ್ಲರೆ ಸಮಸ್ಯೆಯನ್ನು ತಗ್ಗಿಸಲು 500 ಮತ್ತು 200 ರುಪಾಯಿ ನೋಟುಗಳನ್ನು ಎಟಿಎಂಗಳಲ್ಲಿ ನೀಡುತ್ತಿದೆ. ಆರ್ಬಿಐ ಸಲಹೆ ಮೇರೆಗೆ ನೋಟುಗಳ ಮುದ್ರಣವನ್ನು ಸರ್ಕಾರ ಮಾಡಿದೆ ಎಂದು ಠಾಕೂರ್ ಸ್ಪಷ್ಟಪಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ 2,000 ರುಪಾಯಿ ನೋಟುಗಳ ಚಲಾವಣೆ ಕಡಿಮೆಯಾಗಿದ್ದರಿಂದ ಸರ್ಕಾರ ಅವುಗಳನ್ನು ಹಿಂಪಡೆಯಲಿದೆ ಎಂಬ ಸುದ್ದಿಗಳು ಹರಡಿದ್ದವು.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications