ಈ ವರ್ಷ 'ಮೇಡ್ ಇನ್ ಚೀನಾ' ಗಣೇಶ ಮೂರ್ತಿಗಳನ್ನು ಒಂದೇ ಒಂದು ಸಹ ಆಮದು ಮಾಡಿಕೊಂಡಿಲ್ಲ ಎಂದು ಶನಿವಾರ ಕಾನ್ಫಡರೇಷನ್ ಆಫ್ ಆಲ್ ಇಂಡಿಯಾ ಟೇಡರ್ಸ್ (ಸಿಎಐಟಿ) ತಿಳಿಸಿದೆ. ಸಿಎಐಟಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ ವಾಲ್ ಮಾತನಾಡಿ, ಪ್ರತಿ ವರ್ಷ ದೇಶದಾದ್ಯಂತ 30 ಕೋಟಿ ಗಣಪತಿ ಮೂರ್ತಿಗಳನ್ನು ಖರೀದಿಸಲಾಗುತ್ತಿತ್ತು ಎಂದಿದ್ದಾರೆ.
ಅಂದಾಜಿನ ಪ್ರಕಾರ, ಪ್ರತಿ ವರ್ಷ ಚೀನಾ ದೇಶದಿಂದ ಭಾರತಕ್ಕೆ 500 ಕೋಟಿ ಮೌಲ್ಯದ ಗಣೇಶ ಮೂರ್ತಿಗಳು ಆಮದಾಗುತ್ತಿತ್ತು. ಆದರೆ ಚೈನೀಸ್ ವಸ್ತುಗಳ ನಿಷೇಧಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಈ ವರ್ಷ ಗಣೇಶ ಮೂರ್ತಿಯನ್ನು ಆಮದು ಮಾಡಿಕೊಂಡಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
ಚೈನೀಸ್ ವಸ್ತುಗಳನ್ನು ನಿಷೇಧಿಸುವಂತೆ ಹಾಗೂ ಭಾರತೀಯ ಕೈಗಾರಿಕೆಗಳನ್ನು ಪ್ರೋತ್ಸಾಹಿಸುವಂತೆ ಈ ಹಿಂದೆ ಸಿಎಐಟಿ ಕರೆ ನೀಡಿತ್ತು. ಖಂಡೇಲ್ ವಾಲ್ ಅವರು ಹೇಳುವಂತೆ, ಈ ವರ್ಷ ಗಣೇಶನ ಸಣ್ಣ ಮೂರ್ತಿಗಳನ್ನು ಕೂರಿಸುವುದಕ್ಕೆ ಆದ್ಯತೆ ನೀಡಲಾಗಿದೆ. ಗಣೇಶ ಹಬ್ಬ ಆಚರಣೆ ಶನಿವಾರದಿಂದ (ಆಗಸ್ಟ್ 22, 2020) ಶುರುವಾಗಿದೆ.

ಈ ವರ್ಷ ದೇವಾಲಯಗಳಿಗೆ ತೆರಳುವ ಭಕ್ತರ ಸಂಖ್ಯೆಯೂ ಕಡಿಮೆಯಾಗಿದೆ. ಮನೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿದ್ದಾರೆ ಎಂದು ಖಂಡೇಲ್ ವಾಲ್ ಅವರು ಹೇಳಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications