ಜನಸಾಮಾನ್ಯರ ಕಣ್ಣಲ್ಲಿ ನೀರು ತರಿಸಿದ್ದ ಈರುಳ್ಳಿ ಬೆಲೆಯು ಈಗಾಗಲೇ ತಕ್ಕಮಟ್ಟಿಗೆ ತಗ್ಗಿದ್ದು ಈ ವರ್ಷದಲ್ಲಿ ಹಿಂದಿನ ರೀತಿಯಲ್ಲಿ ಬೆಲೆ ಏರಿಕೆ ತಟ್ಟುವುದಿಲ್ಲ ಎಂಬುದು ಕೇಂದ್ರ ಸರ್ಕಾರದ ಭರವಸೆಯಾಗಿದೆ. ಅಂದರೆ 2019-20ರ ವರ್ಷದಲ್ಲಿ ಈರುಳ್ಳಿ ಉತ್ಪಾದನೆ ಹೆಚ್ಚಾಗಲಿದ್ದು, ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಸರ್ಕಾರ ಅಂದಾಜಿಸಿದೆ
ಈರುಳ್ಳಿ ಉತ್ಪಾದನೆಯಲ್ಲಿ 7 ಪರ್ಸೆಂಟ್ನಷ್ಟು ಏರಿಕೆಯಾಗಲಿದ್ದು, 2.44 ಕೋಟಿ ಟನ್ಗಳಿಗೆ ತಲುಪಲಿದೆ. ಇದೇ 2018-19ರ ಅವಧಿಯಲ್ಲಿ 2.28 ಕೋಟಿ ಟನ್ಗಳಷ್ಟು ಉತ್ಪಾದನೆ ಆಗಿತ್ತು. ಜುಲೈ-ಜೂನ್ ಅವಧಿಯಲ್ಲಿ 1.29 ಕೋಟಿ ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1.22 ಕೋಟಿ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿತ್ತು ಎಂದು ಕೃಷಿ ಸಚಿವಾಲಯ ಹೇಳಿದೆ.

ದೇಶದಲ್ಲಿ ಹೆಚ್ಚು ಈರುಳ್ಳಿ ಉತ್ಪಾದನೆ ಪ್ರದೇಶದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿ ಮತ್ತು ಸರಿಯಾದ ಸಮಯದಲ್ಲಿ ಮಳೆ ಬಾರದೆ ಇದ್ದುದ್ದರಿಂದ ಕಳೆದ ವರ್ಷ 22 ಪರ್ಸೆಂಟ್ನಷ್ಟು ಬೆಳೆ ಹಾನಿಯಾಗಿತ್ತು. ಇದರಿಂದಾಗಿ ಪೂರೈಕೆ ವ್ಯತ್ಯಯವಾಗಿ ಬೇಡಿಕೆ ಹೆಚ್ಚಾಗಿದ್ದರಿಂದ ಈರುಳ್ಳಿ ಬೆಲೆಯು ಗಗನಕ್ಕೇರಿತ್ತು.
ಈಗಾಗಲೇ ಕೇಂದ್ರ ಸರ್ಕಾರ ವಿದೇಶಗಳಿಂದ 36,000 ಟನ್ಗಳಷ್ಟು ಈರುಳ್ಳಿಯನ್ನು ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿದೆ. ಈಗಾಗಲೇ 18,500 ಟನ್ಗಳಷ್ಟು ಈರುಳ್ಳಿ ಆಮದಾಗಿದ್ದು, ಇನ್ನು ಕೆಲವು ವಾರಗಳಲ್ಲಿ ಮತ್ತಷ್ಟು ಈರುಳ್ಳಿ ಆಮದಾಗಲಿದೆ. ಕೆಜಿಗೆ 200 ರುಪಾಯಿವರೆಗೂ ತಲುಪಿದ್ದ ಈರುಳ್ಳಿ ಬೆಲೆಯು ತಗ್ಗಿದ್ದು 60-70 ರುಪಾಯಿ ಆಸುಪಾಸಿನಲ್ಲಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications