ಕೋವಿಡ್-19 ಕಾರಣದಿಂದಾಗಿ ದೇಣಿಗೆ ಸಂಗ್ರಹವು ಕುಸಿತಗೊಂಡಿದ್ದು, ಕೇರಳ ಸರ್ಕಾರಕ್ಕೆ ಭದ್ರತೆ ಮತ್ತು ನಿರ್ವಹಣೆ-ಸಂಬಂಧಿತ ವೆಚ್ಚಗಳಿಗಾಗಿ 11.7 ಕೋಟಿ ರೂ. ಮರುಪಾವತಿಸಲು ಸಾಧ್ಯವಿಲ್ಲ ಎಂದು ಕೇರಳದ ಪ್ರಸಿದ್ಧ ಹಾಗೂ ದೇಶದ ಶ್ರೀಮಂತ ದೇವಾಲಯ ತಿರುವನಂತಪುರಂನ ಅನಂತ ಪದ್ಮನಾಭ ಸ್ವಾಮಿ ದೇವಾಲಯ ಹೇಳಿದೆ.
ದೇವಾಲಯದ ವ್ಯವಹಾರಗಳನ್ನು ನಿರ್ವಹಿಸಲು ಜುಲೈನಲ್ಲಿ ನ್ಯಾಯಾಲಯವು ರಚಿಸಿದ್ದ ಎರಡು ಸಮಿತಿಯಲ್ಲಿ ಒಂದಾದ ಈ ಸಮಿತಿಯು ಸಾಂಕ್ರಾಮಿಕ ರೋಗದಿಂದಾಗಿ ದೇಣಿಗೆಗೆ ಹೊಡೆತ ಬಿದ್ದಿದೆ. ಹಾಗಾಗಿ ಮೊತ್ತವನ್ನು ಪಾವತಿಸಲು ಹೆಚ್ಚುವರಿ ಸಮಯ ಬೇಕಿದೆ ಎಂದು ಹೇಳಿದೆ.

ತಿರುವಾಂಕೂರಿನ ಹಿಂದಿನ ರಾಜಮನೆತನದವರು ವ್ಯವಸ್ಥೆ ಮಾಡುವವರೆಗೆ ಪದ್ಮನಾಭಸ್ವಾಮಿ ದೇವಾಲಯದ ವ್ಯವಹಾರಗಳನ್ನು ನಿರ್ವಹಿಸಲು ರಚಿಸಲಾದ ಎರಡರಲ್ಲಿ ಈ ಸಮಿತಿಯು ಒಂದು. ಕೋವಿಡ್-19 ಏಕಾಏಕಿ ಉಂಟಾದ ಕಾರಣ ದೇವಾಲಯಕ್ಕೆ ದೇಣಿಗೆ ಪರಿಣಾಮ ಬೀರಿದೆ ಮತ್ತು ಬಾಕಿ ಪಾವತಿಸಲು ಹೆಚ್ಚುವರಿ ಸಮಯವನ್ನು ಕೋರಿದೆ ಎಂದು ಸಮಿತಿ ಹೇಳಿದೆ.
ನ್ಯಾಯಾಲಯವು ಸೆಪ್ಟೆಂಬರ್ ಎರಡನೇ ವಾರದಲ್ಲಿ ಪ್ರಕರಣವನ್ನು ನಿಗದಿಪಡಿಸಿದೆ, ಆ ಸಮಯದಲ್ಲಿ ದೇವಾಲಯದ ಖಾತೆಗಳನ್ನು ಲೆಕ್ಕಪರಿಶೋಧಿಸುವ ವಿಷಯವನ್ನು ಪರಿಗಣಿಸುತ್ತದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications