ಬಾಬಾ ರಾಮ್ದೇವ್ ಒಡೆತನದ ಪತಂಜಲಿ ಆಯುರ್ವೇದ 2019-20ರ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ಬರೋಬ್ಬರಿ 3,562 ಕೋಟಿ ರುಪಾಯಿ ಆದಾಯ ಗಳಿಸಿದೆ ಎಂದು ಮಂಗಳವಾರ ಘೋಷಿಸಿದೆ.
2019-20ರ ಹಣಕಾಸಿನ ವರ್ಷದ ಮೊದಲಾರ್ಧದಲ್ಲಿ 3,562 ಕೋಟಿ ಆದಾಯ ಹರಿದು ಬಂದಿದ್ದು, ಕಂಪನಿಯ ಇತಿಹಾಸದಲ್ಲೇ ಹಣಕಾಸಿನ ವರ್ಷದ ಮೊದಲಾರ್ಧದಲ್ಲಿ ಗಳಿಸಿದ ಅತಿ ಹೆಚ್ಚಿನ ಆದಾಯ ಇದಾಗಿದೆ ಎಂದು ತಿಳಿಸಿದೆ.
ಹರಿದ್ವಾರ ಮೂಲದ ಉದ್ಯಮವಾದ ಪತಂಜಲಿ ಆಯುರ್ವೇದ ಏಪ್ರಿಲ್-ಜೂನ್ ತಿಂಗಳಿನಲ್ಲಿ 1,793 ಕೋಟಿ ರುಪಾಯಿ, ಜುಲೈ- ಸೆಪ್ಟೆಂಬರ್ ತ್ರೈಮಾಸಿಕದಲ್ಲಿ 1,769 ಕೋಟಿ ರುಪಾಯಿ ಆದಾಯ ಸಂಪಾದಿಸಿದೆ ಎಂದು ಕಂಪನಿ ತಿಳಿಸಿದೆ.

2018-19ರ ಹಣಕಾಸಿನ ವರ್ಷದಲ್ಲಿ ಪತಂಜಲಿ ಆಯುರ್ವೇದ ಕಂಪನಿಯು ಜೂನ್ ತ್ರೈಮಾಸಿಕದಲ್ಲಿ 937 ಕೋಟಿ ರುಪಾಯಿ ಮತ್ತು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ 1,576 ಕೋಟಿ ರುಪಾಯಿ ಆದಾಯವನ್ನು ವರದಿ ಮಾಡಿದೆ.
''ಅತ್ಯಂತ ಗಮನಾರ್ಹ ಸಂಗತಿಯೆಂದರೆ ಪಂತಜಲಿ ಆಯುರ್ವೇದವು ಪುನರಾಗಮನ ಮಾಡಿದೆ. ಇದು ತನ್ನ ಇತಿಹಾಸದಲ್ಲಿಯೇ ಅತ್ಯದಿಕ ಹೆಚ್1 ಅಂಕಿ ಅಂಶವನ್ನು ಸಾಧಿಸಿದೆ'' ಎಂದು ಪತಂಜಲಿ ವಕ್ತಾರ ಎಸ್.ಕೆ ತಿಜರಾವಾಲಾ ಪಿಟಿಐಗೆ ತಿಳಿಸಿದ್ದಾರೆ.
2018-19ರ ಹಣಕಾಸಿನ ವರ್ಷದಲ್ಲಿ ಪತಂಜಲಿ ಆಯುರ್ವೇದ ಒಟ್ಟಾರೆ 8,329 ಕೋಟಿ ರುಪಾಯಿಗಳನ್ನು ಸಂಪಾದಿಸಿತ್ತು ಎಂದು ಎಸ್.ಕೆ ತಿಜರಾವಾಲಾ ಹೇಳಿದ್ದಾರೆ. ಆದರೆ ಕಂಪನಿಯು ನಿವ್ವಳ ಲಾಭದ ಸಂಖ್ಯೆಯನ್ನು ಘೋಷಿಸಿಲ್ಲ.
More From GoodReturns

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications