ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ದರ ಏರಿಳಿತವು ಪೆಟ್ರೋಲ್-ಡೀಸೆಲ್ ಬೆಲೆಯ ಮೇಲೆ ಪರಿಣಾಮ ಬೀರುತ್ತಿದ್ದು, ಸರ್ಕಾರಿ ಇಂಧನ ಚಿಲ್ಲರೆ ವ್ಯಾಪಾರಿಗಳು ಇಂದು ಸತತ ಆರನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸಲು ನಿರ್ಧರಿಸಿದ್ದಾರೆ.
ಬ್ರೆಂಟ್ ಕಚ್ಚಾ ತೈಲ ದರಗಳು ಬ್ಯಾರೆಲ್ಗೆ 64 ರಿಂದ 65 ಅಮೆರಿಕನ್ ಡಾಲರ್ಗಳಷ್ಟು ಹೆಚ್ಚಾಗುತ್ತಿರುವುದರಿಂದ, ಸರ್ಕಾರಿ ಇಂಧನ ಚಿಲ್ಲರೆ ವ್ಯಾಪಾರಿಗಳು ತೈಲ ಬೆಲೆಯನ್ನು ಕಡಿತಗೊಳಿಸಿದ್ದಾರೆ. ಪೆಟ್ರೋಲ್ ಬೆಲೆಯನ್ನು ಲೀಟರ್ಗೆ 16 ಪೈಸೆ ಮತ್ತು ಡೀಸೆಲ್ನ ಬೆಲೆಯನ್ನು ಇಂದು ಲೀಟರ್ಗೆ 21 ಪೈಸೆ ಕಡಿತಗೊಳಿಸಲಾಗಿದೆ. ಕಳೆದ ಆರು ದಿನಗಳಲ್ಲಿ ಡೀಸೆಲ್ ಬೆಲೆ ಸುಮಾರು ಒಂದು ರೂಪಾಯಿ ಕುಸಿದಿದ್ದರೆ, ಪೆಟ್ರೋಲ್ ಬೆಲೆ 88 ಪೈಸೆ ಇಳಿದಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯದ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರವು ಲೀಟರ್ಗೆ ಎಷ್ಟಿದೆ ಎಂಬುದು ಈ ಕೆಳಕಂಡಂತಿದೆ.
ನಗರ ಪೆಟ್ರೋಲ್ ದರ ಡೀಸೆಲ್ ದರ
| ನಗರ | ಪೆಟ್ರೋಲ್ ದರ | ಡೀಸೆಲ್ ದರ |
| ಬೆಂಗಳೂರು | 77.32 | 70.32 |
| ದೆಹಲಿ | 74.82 | 68.05 |
| ಕೊಲ್ಕತ್ತಾ | 77.42 | 70.41 |
| ಮುಂಬೈ | 80.42 | 71.35 |
| ಚೆನ್ನೈ | 77.72 | 71.90 |
| ಗುರುಗಾವ್ | 74.04 | 66.76 |
| ನೊಯ್ಡ | 76.10 | 68.32 |
| ಭುವನೇಶ್ವರ್ | 74.17 | 73.36 |
| ಚಂಡೀಗಡ | 70.70 | 64.78 |
| ಹೈದ್ರಾಬಾದ್ | 79.56 | 74.20 |
| ಜೈಪುರ | 79.24 | 73.67 |
| ಲಕ್ನೋ | 75.98 | 68.19 |
| ಪಾಟ್ನಾ | 79.16 | 72.45 |
| ತ್ರಿವೆಂಡ್ರಮ್ | 78.20 | 73.14 |
More From GoodReturns

Tejasvi Surya: ಹೋಟೆಲ್ ಉದ್ಯಮದ ಬೆಂಬಲಕ್ಕೆ ನಿಂತ ತೇಜಸ್ವಿ ಸೂರ್ಯ; LPG ಗ್ಯಾಸ್ ಪೂರೈಸುವಂತೆ ಮನವಿ

LPG Gas Cylinder: ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತ, ಹೋಟೆಲ್ ಉದ್ಯಮಕ್ಕೆ ಅಡ್ಡಿ; ಪ್ರಧಾನಿಗೆ ಪತ್ರ

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ



Click it and Unblock the Notifications