ಬೆಂಗಳೂರು, ಜನವರಿ 26: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಹಲವಾರು ಕಾಮಗಾರಿಯನ್ನು ಕೈಗೊಂಡಿರುವುದರಿಂದ ಬೆಂಗಳೂರಿನಲ್ಲಿ ಜನವರಿ 27, 28 ರಂದು ಅಂದರೆ ಶನಿವಾರ ಹಾಗೂ ಭಾನುವಾರ ವಿದ್ಯುತ್ ಕಡಿತವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಈ ನಿಯತಕಾಲಿಕ ಯೋಜನೆಗಳಲ್ಲಿ ನವೀಕರಣ, ಆಧುನೀಕರಣ, ಲೈನ್ ನಿರ್ವಹಣೆ, ಓವರ್ಹೆಡ್ನಿಂದ ಭೂಗತಕ್ಕೆ ಕೇಬಲ್ಗಳನ್ನು ಬದಲಾಯಿಸುವುದು, ಕಂಬಗಳ ಸ್ಥಳಾಂತರ, ರಿಂಗ್ ಮುಖ್ಯ ಘಟಕ (RMU) ನಿರ್ವಹಣೆ, ಮರದ ಟ್ರಿಮ್ಮಿಂಗ್, ಜಲಸಿರಿ 24 x 7 ನೀರು ಸರಬರಾಜು ಕೆಲಸ ಮತ್ತು ಭೂಗತ ಕೇಬಲ್ ಹಾನಿ ಸರಿಪಡಿಸುವಿಕೆ ಸೇರಿದಂತೆ ಹಲವು ಇತರ ಕೆಲಸಗಳು ಸೇರಿವೆ.

ವಿದ್ಯುತ್ ಕಡಿತವು ಹೆಚ್ಚಿನವು ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ವ್ಯತ್ಯವಾಗಲಿದೆ. ಆದಾಗ್ಯೂ,ಕೆಲವು ಕೆಲಸಗಳನ್ನು ಮೊದಲೇ ಪೂರ್ಣಗೊಳಿಸಬಹುದು. ವಿದ್ಯುತ್ ಕಡಿತದಿಂದ ತೊಂದರೆಗೊಳಗಾಗಬಹುದಾದ ಪ್ರದೇಶಗಳ ಪಟ್ಟಿ ಇಲ್ಲಿದೆ.
ಜನವರಿ 27, ಶನಿವಾರ:
ತಾಳಿಕೊಪ್ಪ, ತೊಣಸನಹಳ್ಳಿ, ಎಣ್ಣೆಕಟ್ಟೆ, ಇರ್ಕಸಂದ್ರ, ಜಲಗುಣಿ, ಎಚ್ ಪಾಳ್ಯ, ನಿಂಬೆಕಾಟೆ, ಮಾದೇನಹಳ್ಳಿ, ಇಡಕನಹಳ್ಳಿ, ಸಿ ಹರಿವಸಂದ್ರ, ನಲ್ಲೂರು, ಕೊಡಿಯಾಲ, ಎಸ್ ಹಳ್ಳಿ, ಅಂಕಸಂದ್ರ ಪಂಚಾಯಿತಿ ವ್ಯಾಪ್ತಿ, ಗಂಗಯ್ಯನಪಾಳ್ಯ, ಕುಂಟಾರಾಮನಹಳ್ಳಿ, ರಣಲಹಳ್ಳಿ, ಸರಮನಹಳ್ಳಿ, ನಿರಂತರ ಜ್ಯೋತಿ, ಕಾಂತರಾಮನಹಳ್ಳಿ ಯರಬಳ್ಳಿ, ತೋವಿನಕೆರೆ, ಸರಿಗೇಹಳ್ಳಿ, ಬ್ಯಾಡರಹಳ್ಳಿ, ರಾಮಡಿಹಳ್ಳಿ, ಮಲ್ಲೇನಹಳ್ಳಿ, ಸಂಪಿಗೆ, ಅಂಗರೇಖನಹಳ್ಳಿ, ಹಳೇಸಂಪಿಗೆ, ರಾಘದೇವನಹಳ್ಳಿ, ಬಸವಪುರ, ಮಾಚೇನಹಳ್ಳಿ, ದೊಡ್ಡಹಟ್ಟಿ, ಬಿ.ಸಿ.ಕಾವಲ್, ಯಲ್ಲದಭಾಗಿ, ಕುರೇಹಳ್ಳಿ, ಮತ್ತಿಕೆರೆ, ಹಾಗಲಹಳ್ಳಿ ಮತ್ತು ಎಸ್.ಗುದ್ದರಮಣಹಳ್ಳಿ, ಹಾಗಲಹಳ್ಳಿ.
ಜನವರಿ 28, ಭಾನುವಾರ:
ದೊಡ್ಡಬಳ್ಳಾಪುರ ಕಿಯಾಡ್ಬಿ ಕೈಗಾರಿಕಾ ಪ್ರದೇಶ, ಅಪೆರಲ್ ಪಾರ್ಕ್ ಕೈಗಾರಿಕಾ ಪ್ರದೇಶ, ಹನುಮಂತನಗರ, ಯಡಮಡು, ದೇವನಹಳ್ಳಿ ಮತ್ತು ವಿಜಯಪುರ.
More From GoodReturns

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!



Click it and Unblock the Notifications