ದೇಶದ ಮೂರನೇ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 3,689 ಕೋಟಿ ರುಪಾಯಿಯನ್ನು ಬ್ಯಾಂಕೇತರ ಹಣಕಾಸು ಕಂಪನಿಯಾದ ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೊರೇಶನ್ (ಡಿಎಚ್ಎಫ್ಎಲ್) ವಂಚನೆ ಮಾಡಿರುವುದು ಬಯಲಿಗೆ ಬಂದಿದೆ.
ಮೂರು ವರ್ಷಗಳಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ವರದಿ ಮಾಡಿದ ನಾಲ್ಕನೇ ಹಗರಣ ಇದು. ಬ್ಯಾಂಕೇತರ ಹಣಕಾಸು ಕಂಪನಿ ದಿವಾನ್ ಹೌಸಿಂಗ್ ಫೈನಾನ್ಸ್ ದಿವಾಳಿತನದ ಪ್ರಕ್ರಿಯೆಯಲ್ಲಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 1,246.58 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ತಿಳಿಸಿದೆ.
ಪಿಎನ್ಬಿ, ಮುಂಬೈನ ದೊಡ್ಡ ಕಾರ್ಪೊರೇಟ್ ಶಾಖೆಯಲ್ಲಿ ಡಿಎಚ್ಎಫ್ಎಲ್ನ ಕಾರ್ಯನಿರ್ವಹಿಸದ ಆಸ್ತಿ ಖಾತೆಯಲ್ಲಿನ ವಂಚನೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಗೆ ವರದಿ ಮಾಡಿದೆ.
ಭಾರೀ ನಷ್ಟವಾಗಿತ್ತು.
2018 ರಲ್ಲಿ ಆಭರಣ ವ್ಯಾಪಾರಿ ನೀರವ್ ಮೋದಿ ಅವರನ್ನು ಒಳಗೊಂಡ 11,300 ಕೋಟಿ ರೂ.ಗಳ ವಂಚನೆಯಿಂದ ಸರ್ಕಾರಿ ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ಭಾರೀ ನಷ್ಟವಾಗಿತ್ತು.
ವಂಚನೆ ಎಂದು ವರದಿ ಮಾಡಿವೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಯೂನಿಯನ್ ಬ್ಯಾಂಕ್ ಸೇರಿದಂತೆ ಇತರ ಬ್ಯಾಂಕುಗಳು ಸಹ ದಿವಾನ್ ಹೌಸಿಂಗ್ ಫೈನಾನ್ಸ್ ಖಾತೆಗಳನ್ನು ವಂಚನೆ ಎಂದು ವರದಿ ಮಾಡಿವೆ.
73,500 ಕೋಟಿ ರೂ ಕೆಟ್ಟ ಸಾಲ
2019-20ರ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸುಮಾರು 73,500 ಕೋಟಿ ರೂ.ಗಳ ಒಟ್ಟು ನಿಷ್ಕ್ರಿಯ ಆಸ್ತಿಗಳನ್ನು ಅಥವಾ ಕೆಟ್ಟ ಸಾಲಗಳನ್ನು ವರದಿ ಮಾಡಿದೆ. ಒಟ್ಟು ಸಾಲಗಳ ಶೇಕಡಾವಾರು, ಒಟ್ಟು ಎನ್ಪಿಎಗಳು ಶೇಕಡಾ 14.21 ರಷ್ಟಿದ್ದರೆ, ಹಿಂದಿನ ತ್ರೈಮಾಸಿಕದಲ್ಲಿ ಇದು 15.5 ರಷ್ಟಿತ್ತು.
19 ನೇ ವಾರ್ಷಿಕ ಸಾಮಾನ್ಯ ಸಭೆ
ಏತನ್ಮಧ್ಯೆ, ಪಂಜಾಬ್ ನ್ಯಾಷನಲ್ ಬ್ಯಾಂಕಿನ 19 ನೇ ವಾರ್ಷಿಕ ಸಾಮಾನ್ಯ ಸಭೆ ಆಗಸ್ಟ್ 4 ಕ್ಕೆ ನಡೆಯಲಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications