ಸದ್ಯ ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ನಿಂದಾಗಿ ಅನೇಕ ರಾಷ್ಟ್ರಗಳ ಆರ್ಥಿಕತೆ ನಲುಗಿ ಹೋಗಿವೆ. ಭಾರತವೂ ಮೊದಲು ಅದರ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಚಿಂತೆ ಮಾಡಬೇಕು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.
ಸರ್ಕಾರವು ಈ ಕುರಿತು ಖರ್ಚು ಮಾಡುವಾಗ, ವೈರಸ್ ನಿಯಂತ್ರಣದಲ್ಲಿದೆ ಎಂದು ಕಂಪನಿಗಳು ಮತ್ತು ಜನರಿಗೆ ಮನವರಿಕೆ ಮಾಡಿಕೊಡುವುದಕ್ಕೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದ್ದಾರೆ.

''ಈ ವೈರಸ್ ಹರಡುವಿಕೆಗೆ ಮಿತಿ ಇದೆ ಎಂಬ ಅರ್ಥವನ್ನು ಜನರು ಹೊಂದಲು ಬಯಸುತ್ತಾರೆ. ಏಕೆಂದರೆ ಇದು ಯಾವುದಾದರು ಕ್ರಮಗಳಿಂದಾಗಿ ಅಥವಾ ಕೆಲವು ರೀತಿಯ ವೈರಲ್ ಪರಿಹಾರವನ್ನು ಕಂಡುಹಿಡಿಯಬಹುದು ಎಂಬ ಭರವಸೆ ಇದೆ "ಎಂದು ರಾಜನ್ ತಿಳಿಸಿದ್ದಾರೆ.
''ಈ ಸಮಯದಲ್ಲಿ ಸರ್ಕಾರ ಮಾಡಬಹುದಾದ ಅತ್ಯುತ್ತಮ ಕೆಲಸವೆಂದರೆ ನಂತರ ವೈರಸ್ನಿಂದ ಬರುವ ಪ್ರಚೋದಕ ಕ್ರಮಗಳ ಬಗ್ಗೆ ಚಿಂತೆ ಮಾಡುವ ಬದಲು ಈಗಲೇ ಬರದಂದೆ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವುದು" ಎಂದು ಚಿಕಾಗೊ ಬೂತ್ ಸ್ಕೂಲ್ ಆಫ್ ಬಿಸಿನೆಸ್ನಲ್ಲಿ ಪ್ರಾಧ್ಯಾಪಕರಾಗಿರುವ ರಾಜನ್ ಹೇಳಿದ್ದಾರೆ.
ಕೊರೊನಾವೈರಸ್ ಹರಡುವಿಕೆಯು ವಿಶ್ವದ ಆರ್ಥಿಕತೆಯನ್ನು ಅತ್ಯಂತ ಕೆಟ್ಟ ಪರಿಸ್ಥಿತಿಯತ್ತ ಕೊಂಡೊಯ್ಯುತ್ತಿದ್ದು, ಕಳೆದ ಒಂದು ದಶಕದಲ್ಲಿ ಅತ್ಯಂತ ಕೆಳಮಟ್ಟದ ಪರಿಸ್ಥಿತಿಗೆ ತಳ್ಳುತ್ತಿದೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

8th Pay Commission: ಕೇಂದ್ರ ಸರ್ಕಾರದ ನೌಕರರೇ…8ನೇ ವೇತನ ಆಯೋಗಕ್ಕೆ ಈ ದಿನಾಂಕದೊಳಗೆ ಅಭಿಪ್ರಾಯ ಸಲ್ಲಿಸಿ!

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

8th Pay Commission: ಕೇಂದ್ರ ಸರ್ಕಾರ ನೌಕರರಿಗೆ ಎಷ್ಟು ಸಂಬಳ ಹೆಚ್ಚಾಗಬಹುದು? ಫಿಟ್ಮೆಂಟ್ ಫ್ಯಾಕ್ಟರ್ ತಿಳಿಯಿರಿ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ



Click it and Unblock the Notifications