ಕೊಟಕ್ ಮಹೀಂದ್ರಾ ಬ್ಯಾಂಕ್ ಗೆ ಸಿಇಒ ಆಗಿ ಉದಯ್ ಮರು ನೇಮಕಕ್ಕೆ ಒಪ್ಪಿಗೆ
ಕೊಟಕ್ ಮಹೀಂದ್ರಾ ಬ್ಯಾಂಕ್ ನ ಕಾರ್ಯ ನಿರ್ವಾಹಕ ನಿರ್ದೇಶಕ ಮತ್ತು ಸಿಇಒ ಆಗಿ ಉದಯ್ ಕೊಟಕ್ ಅವರನ್ನು ಮರು ನೇಮಕ ಮಾಡುವುದಕ್ಕೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಒಪ್ಪಿಗೆ ನೀಡಿದೆ. ಸ್ಟಾಕ್ ಎಕ್ಸ್ ಚೇಂಜ್ ಫೈಲಿಂಗ್ ನಲ್ಲಿ ಈ ಬಗ್ಗೆ ಸೋಮವಾರ ಮಾಹಿತಿ ನೀಡಲಾಗಿದೆ.
ಈಗಾಗಲೇ ಉದಯ್ ಕೊಟಕ್ ಹದಿನೇಳು ವರ್ಷಗಳ ಕಾಲ ಬ್ಯಾಂಕ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನೂ ಮೂರು ವರ್ಷ ಎಂ.ಡಿ., ಸಿಇಒ ಆಗಿ ಅವರು ಮುಂದುವರಿಯಲಿದ್ದಾರೆ. ಇನ್ನು ಪ್ರಕಾಶ್ ಆಪ್ಟೆ ಅವರನ್ನು ಅರೆಕಾಲಿಕ ಮುಖ್ಯಸ್ಥರಾಗಿ ಮತ್ತು ದೀಪಕ್ ಗುಪ್ತಾ ಅವರನ್ನು ಜಂಟಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮೂರು ವರ್ಷಗಳ ಅವಧಿಗೆ ನೇಮಿಸಲಾಗಿದೆ. ಈ ನೇಮಕವು 2021ರ ಜನವರಿಯಿಂದ ಜಾರಿಗೆ ಬರಲಿದೆ.

ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಬ್ಯಾಂಕ್ ಷೇರುದಾರರು ಈ ಮರು ನೇಮಕಾತಿಗೆ ಒಪ್ಪಿಗೆ ಸೂಚಿಸಿದ್ದಾರೆ. ಕಳೆದ ಮೇ 13 ಹಾಗೂ ಆಗಸ್ಟ್ 18ನೇ ತಾರೀಕಿನಂದು ನಡೆದಿದ್ದ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ



Click it and Unblock the Notifications