ಕೊರೊನಾವೈರಸ್ನಿಂದಾಗಿ ದೇಶಪೂರ್ತಿ 21 ದಿನಗಳ ಲಾಕ್ಡೌನ್ ಹಿನ್ನೆಲೆಯಲ್ಲಿ ಆರ್ಬಿಐ ರೆಪೋ ಬಡ್ಡಿ ದರಗಳನ್ನು 5.1 ರಿಂದ 4.4ಕ್ಕೆ ಇಳಿಕೆ ಮಾಡಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸುದ್ದಿಗೋಷ್ಠಿ ನಡೆಸಿದ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ 75 ಬಿಪಿಎಸ್ ಪಾಯಿಂಟ್ಸ್ಗಳನ್ನು ಕಡಿಮೆ ಮಾಡಲಾಗಿದೆ ಎಂದಿದ್ದಾರೆ.
ಕೊರೊನಾವೈರಸ್ ವಿರುದ್ಧ ಆರ್ಥಿಕತೆ ಕಾಪಾಡಲು ಕ್ರಾಂತಿಕಾರಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿರುವ ಆರ್ಬಿಐ, ಕೊರೊನಾ ವೈರಸ್ನಿಂದಾಗಿ ಆರ್ಥಿಕತೆ ಮೇಲೆ ಗಂಭೀರ ಪರಿಣಾಮ ಆಗುತ್ತಿದೆ ಎಂದಿದ್ದಾರೆ, ಅಲ್ಲದೆ ಪ್ರಸ್ತುತ ಸ್ಥಿತಿಗತಿಗಳನ್ನು ಗಮನಿಸಿ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ.

ಕಚ್ಛಾತೈಲ ಬೆಲೆಯು ಕಡಿಮೆಯಾಗಿರುವುದು ನಮಗೆ ಅನುಕೂಲವಾಗಿದೆ. ಆರ್ಥಿಕ ಸ್ಥಿರತೆ ಕಾಪಾಡಲು ಸಮರೋಪಾದಿಯಲ್ಲಿ ಕೆಲಸ ನಡೆಯುತ್ತಿದೆ ಎಂದು ಆರ್ಬಿಐ ಗವರ್ನರ್ ಹೇಳಿದ್ದಾರೆ.
ಆರ್ಬಿಐ ಸಣ್ಣ ಉದ್ದಿಮೆಗಳ ನಷ್ಟದ ಮೇಲೆ ಕಣ್ಣಿಟ್ಟಿದೆ. ಹೀಗಾಗಿ ರೆಪೋ ದರದಲ್ಲಿ ಇಳಿಕೆಯ ಜೊತೆಗೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಒಂದು ವರ್ಷದ ಮಟ್ಟಿಗೆ ಸಿಆರ್ಆರ್ 3 ಪರ್ಸೆಂಟ್ನಷ್ಟು ಕಡಿತಗೊಳಿಸಲಾಗಿದೆ. ಜೊತೆಗೆ ರಿವರ್ಸ್ ರೆಪೋ ದರವನ್ನು 90 ಬೇಸಿಸ್ ಪಾಯಿಂಟ್ ಕಡಿಮೆ ಮಾಡಿದೆ
ರೆಪೋ ದರ ಕಡಿತಗೊಳಿಸಿರುವುದರಿಂದ ಬ್ಯಾಂಕ್ಗಳಲ್ಲಿ ಸಾಲ ಪಡೆದಿರುವವರಿಗೆ ಅನುಕೂಲವಾಗಲಿದೆ. ರೆಪೋ ದರ ಇಳಿಕೆಯಿಂದ ಬಡ್ಡಿ ದರವೂ ಕೂಡ ಇಳಿಕೆಯಾಗಲಿದೆ.
More From GoodReturns

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!



Click it and Unblock the Notifications