ವಾಹನ ಸಾಲ ವಿತರಣೆ ಕಾರ್ಯಾಚರಣೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಆಂತರಿಕ ತನಿಖೆ ಮಾಹಿತಿ ಒದಗಿಸುವಂತೆ ಎಚ್ ಡಿಎಫ್ ಸಿ ಬ್ಯಾಂಕ್ ನಿಂದ ರಿಸರ್ವ್ ಬ್ಯಾಂಕ್ ಇಂಡಿಯಾ ಕೇಳಿದೆ ಎಂದು ಈ ಬೆಳವಣಿಗೆ ಬಗ್ಗೆ ಗೊತ್ತಿರುವವರು ತಿಳಿಸಿದ್ದಾರೆ.
ಇದರ ಜತೆಗೆ ಎಚ್ ಡಿಎಫ್ ಸಿ ಬ್ಯಾಂಕ್ ನಿಂದ ತೆಗೆದುಕೊಂಡ ಕ್ರಮಗಳು ಮತ್ತು ಏನಾದರೂ ಅವ್ಯವಹಾರ ನಡೆದ ಮಾಹಿತಿ ದೊರೆತಿದೆಯೇ ಎಂದು ಸಹ ಕೇಳಲಾಗಿದೆ ಎಂಬ ವಿವರವನ್ನು ಮೂಲಗಳು ತಿಳಿಸಿವೆ. ಈ ತನಿಖೆ ಬಗ್ಗೆ ಎಚ್ ಡಿಎಫ್ ಸಿ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಆರ್ ಬಿಐ ಕೂಡ ಇ ಮೇಲ್ ಗೆ ಪ್ರತುತ್ತರ ನೀಡಿಲ್ಲ.
ಎಚ್ ಡಿಎಫ್ ಸಿ ಮ್ಯಾನೇಜಿಂಗ್ ಡೈರೆಕ್ಟರ್ ಆದಿತ್ಯ ಪುರಿ ಶನಿವಾರ ಮಾತನಾಡಿ, ಬ್ಯಾಂಕ್ ನ ಕೆಲವು ಸಿಬ್ಬಂದಿಯ 'ತಪ್ಪಾದ ನಡವಳಿಕೆ' ಕುರಿತು ವಿಷಲ್ ಬ್ಲೋವರ್ ಒಬ್ಬರು ಮಾಹಿತಿ ನೀಡಿದ್ದಾರೆ. ಆಂತರಿಕ ತನಿಖೆಯ ವರದಿ ಆಧರಿಸಿ, ವಾಹನ ಸಾಲ ಘಟಕದಲ್ಲಿ ಕೆಲವರು ನಡೆಸಿರುವ ಅವ್ಯವಹಾರಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದರು.

ಜೂನ್ 30ಕ್ಕೆ ಕೊನೆಯಾದ ಸಮಯಕ್ಕೆ ಎಚ್ ಡಿಎಫ್ ಸಿ ಬ್ಯಾಂಕ್ ಗೆ 1.2 ಲಕ್ಷ ಕೋಟಿ ರುಪಾಯಿ ಸಾಲದ ಬಾಕಿ ಬರಬೇಕಾಗಿದೆ. 26 ವರ್ಷಗಳ ಸುದೀರ್ಘ ಅವಧಿಯ ನಂತರ ಪುರಿ ಅವರು ತಮ್ಮ ಹುದ್ದೆಯಿಂದ ಕೆಳಗೆ ಇಳಿಯುತ್ತಿದ್ದಾರೆ. ಈ ವರ್ಷದ ಅಕ್ಟೋಬರ್ ತಿಂಗಳಲ್ಲಿ ಅವರಿಗೆ 70 ವರ್ಷ ಆಗಲಿದ್ದು, ಆರ್ ಬಿಐ ನಿಯಮಾನುಸಾರವಾಗಿ ನಿವೃತ್ತರಾಗುತ್ತಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications