ದೇಶದಲ್ಲಿ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದು ವಾರಗಳ ಕಾಲ 2 ಗಂಟೆ ಅವಧಿ ವಿಮಾನ ಸಂಚಾರ ರದ್ದು ಮಾಡಲಾಗಿದೆ.
ಜನವರಿ ತಿಂಗಳಿನಲ್ಲಿ ಏಳು ದಿನಗಳ ಕಾಲ ವಿಮಾನ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಆಗಲು ಎರಡು ಗಂಟೆಗಳ ಕಾಲ ನಿಷೇಧ ಹೇರಲಾಗಿದೆ. ಜನವರಿ 18, 20,21,22,24 ಮತ್ತು 26 ರಂದು ಬೆಳಗ್ಗೆ 10.15 ರಿಂದ 12.15ರವರೆಗೆ ಎರಡು ಗಂಟೆಗಳ ಕಾಲ ವಿಮಾನ ಲ್ಯಾಂಡ್ ಆಗಲು ಮತ್ತು ಟೇಕಾಫ್ ಆಗಲು ಅನುಮತಿ ಇಲ್ಲ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಎಲ್ಲಾ ಪೈಲಟ್ಗಳಿಗೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಲ್ಲಿ ಹೇಳಿದೆ.

ಎರಡು ಗಂಟೆಗಳ ಕಾಲ ವಿಮಾನ ಸಂಚಾರ ರದ್ದು ಮಾಡಿದ ಹಿನ್ನೆಲೆಯಲ್ಲಿ ಪ್ರತಿದಿನ 140 ವಿಮಾನಗಳ ಸಂಚಾರ ಸ್ಥಗಿತಗೊಳ್ಳಲಿದೆ. ಈ ವಿಮಾನ ನಿಲ್ದಾಣವು ಗಂಟೆಗೆ ಸುಮಾರು 70 ವಿಮಾನ ಚಲನೆಯನ್ನು ಹೊಂದಿದೆ.
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಕುರಿತು ಪೊಲೀಸ್ ಕಮೀಷನರ್ ಅಮೂಲ್ಯ ಪಟ್ನಾಯಕ್ ಅವರು ಸಬ್ ಡಿವಿಷನಲ್ ಪೊಲೀಸ್ ಅಧಿಕಾರಿಗಳು ಮತ್ತು ಠಾಣಾಧಿಕಾರಿಗಳ ಜತೆ ಮಾತುಕತೆ ನಡೆಸಿರುವುದಾಗಿ ವರದಿ ವಿವರಿಸಿದೆ. ಅಲ್ಲದೆ ಎಲ್ಲೆಡೆ ಭಾರೀ ಭದ್ರತೆಯನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications