ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ದ್ವೈಮಾಸಿಕ ಹಣಕಾಸು ನೀತಿಯನ್ನು ಶುಕ್ರವಾರ (ಡಿಸೆಂಬರ್ 4, 2020) ಘೋಷಣೆ ಮಾಡಿದ ಮೇಲೆ ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾತನಾಡಿ, ಪ್ರಸಕ್ತ ಹಣಕಾಸು ವರ್ಷದಲ್ಲಿ 2019- 20ನೇ ಸಾಲಿನ ಡಿವಿಡೆಂಡ್ ವಿತರಿಸದಂತೆ ವಾಣಿಜ್ಯ ಮತ್ತು ಕೋ ಆಪರೇಟಿವ್ ಬ್ಯಾಂಕ್ ಗೆ ಹೇಳಲಾಗಿದೆ ಎಂದಿದ್ದಾರೆ.
ನಿಫ್ಟಿ ಬ್ಯಾಂಕ್ 603.60 ಪಾಯಿಂಟ್ ಗಳ ಹೆಚ್ಚಳ ಕಂಡು, 30,052.40 ಪಾಯಿಂಟ್ ನೊಂದಿಗೆ ಶುಕ್ರವಾರದ ವಹಿವಾಟು ಮುಗಿದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ರೆಪೋ ದರವನ್ನು 4% ಮತ್ತು ರಿವರ್ಸ್ ರೆಪೋ ದರ 3.35% ಅನ್ನು ಮುಂದುವರಿಸಿದೆ. ಹೆಚ್ಚಿನ ಹಣದುಬ್ಬರ ಮತ್ತು ನಿರೀಕ್ಷೆಗಿಂತ ಕಡಿಮೆ ಪ್ರಮಾಣದಲ್ಲಿ ಆರ್ಥಿಕತೆಯು ಕುಸಿತ ಆಗಬಹುದು ಎಂಬ ಅಂದಾಜಿದೆ. ಆದ್ದರಿಂದ ನೀತಿಯ ವಿಚಾರದಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಅಗತ್ಯ ನಿಲುವು ತೆಗೆದುಕೊಳ್ಳಲು ಸಿದ್ಧ ಎಂದಿದ್ದಾರೆ.

ಖಾರೀಫ್ ಬೆಳೆ ಬರುವ ತನಕ ಹಣದುಬ್ಬರ ಮೇಲ್ಮಟ್ಟದಲ್ಲಿ ಇರಬಹುದು ಎಂದು ಸಮಿತಿಯಿಂದ ತಿಳಿಸಲಾಗಿದೆ. ಅಂದಾಜು ಗ್ರಾಹಕ ದರ ಸೂಚ್ಯಂಕ ಹಣದುಬ್ಬರವು . FY21 Q3: 6.8% ಮತ್ತು Q4: 5.8% ಹಾಗೂ FY22ರ ಮೊದಲಾರ್ಧದಲ್ಲಿ 5.2%- 4.6% ಆಗುವ ಅಂದಾಜಿದೆ. ಚಳಿಗಾಲದ ತಿಂಗಳಲ್ಲಿ ಸಿಪಿಐ ಹಣದುಬ್ಬರದಿಂದ ಸ್ವಲ್ಪ ಮಟ್ಟಿಗೆ ನಿರಾಳ ನಿರೀಕ್ಷಿಸಬಹುದು ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications