ದೇಶದ ಬಹುದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದೆ. ಎಸ್ಬಿಐನಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ ಸಿಕ್ಕಿದ್ದು, ಇದಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ.
489 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಜಾಹೀರಾತು ನೀಡಿದ್ದು, ಕೇಡರ್ ಆಫೀಸರ್ಸ್ (ಎಂಜಿನಿಯರ್ ಫೈರ್, ನೆಟ್ವರ್ಕ್ ಸ್ಪೆಷಲಿಸ್ಟ್, ಸೆಕ್ಯುರಿಟಿ ಅನಾಲಿಸ್ಟ್, ಕ್ರೆಡಿಟ್ ಪ್ರೊಸೀಜರ್ಸ್, ಮಾರ್ಕೆಟಿಂಗ್, ಮ್ಯಾನೇಜರ್-ಕ್ರೆಡಿಟ್ ಪ್ರೊಸೀಜರ್) ಉಪ ವ್ಯವಸ್ಥಾಪಕರು (ಆಂತರಿಕ ಲೆಕ್ಕಪರಿಶೋಧನೆ) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದೆ.
ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ, ವಿವಿಧ ಹುದ್ದೆಗಳಿಗೆ ವಿಭಿನ್ನ ಶೈಕ್ಷಣಿಕ ಅರ್ಹತೆಗಳು ಮತ್ತು ವಯಸ್ಸಿನ ಮಿತಿಗಳನ್ನು ನಿಗದಿಪಡಿಸಲಾಗಿದೆ. ಪ್ರತಿ ಹುದ್ದೆಗೆ ಪ್ರತ್ಯೇಕ ಅಧಿಸೂಚನೆ ಮತ್ತು ಅರ್ಜಿ ನಮೂನೆಯನ್ನು ನೀಡಲಾಗಿದೆ. ಎಸ್ಬಿಐ ಕೇರ್ನಲ್ಲಿ ಸಂಬಂಧಪಟ್ಟ ಹುದ್ದೆಯ ಅಧಿಸೂಚನೆಯಲ್ಲಿ ನೀವು ವಿವರಗಳನ್ನು ಪಡೆಯಬಹುದು.

ಎಸ್ಬಿಐ ವೆಬ್ಸೈಟ್ sbi.co.in ಗೆ ಭೇಟಿ ನೀಡಿ ನೀವು ಸಂಬಂಧಿತ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಈ ಪೇಜ್ನಲ್ಲಿ ಇತ್ತೀಚಿನ ಪ್ರಕಟಣೆಗಳ ಟ್ಯಾಬ್ ಕ್ಲಿಕ್ ಮಾಡಿ, ಎಲ್ಲಾ ಪೋಸ್ಟ್ಗಳ ಅಧಿಸೂಚನೆ ಮತ್ತು ಅಪ್ಲಿಕೇಶನ್ ಲಿಂಕ್ ಕಂಡುಬರುತ್ತದೆ.
ಅರ್ಜಿ ಸಲ್ಲಿಸುವ ವಿವರ:
ಆನ್ಲೈನ್ ಅರ್ಜಿಯ ಪ್ರಾರಂಭ - 22 ಡಿಸೆಂಬರ್ 2020,
ಅರ್ಜಿಯ ಕೊನೆಯ ದಿನಾಂಕ - 11 ಜನವರಿ 2021
ಅಪ್ಲಿಕೇಶನ್ನಲ್ಲಿ ಅಪ್ಡೇಟ್ ಕೊನೆಯ ದಿನಾಂಕ - 11 ಜನವರಿ 2021
ಅರ್ಜಿ ನಮೂನೆ ಪ್ರಿಂಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ - 31 ಜನವರಿ 2021
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ



Click it and Unblock the Notifications