ಭಾರತದಲ್ಲಿ ಡಿಜಿಟಲ್ ವಹಿವಾಟಿಗೆ ಹೆಚ್ಚಿನ ಪ್ರೋತ್ಸಾಹ ಸಿಕ್ಕ ಬಳಿಕ ಭಾರತದಲ್ಲಿ ಯುಪಿಐ ಆ್ಯಪ್ ಆಧಾರಿತ ವಹಿವಾಟು ಸೇವೆಗಳ ಬಳಕೆ ಹೆಚ್ಚಾಗಿದೆ. ಅದರಲ್ಲೂ ಕೋವಿಡ್-19 ಸಾಂಕ್ರಾಮಿಕದ ಬಳಿಕ ಜನರು ಹೆಚ್ಚು ಹಣದ ವಹಿವಾಟಿಗೆ ಮೊರೆ ಹೋಗದೆ ಗೂಗಲ್ ಪೇ, ಫೋನ್ ಪೇ ನಂತಹ ಯುಪಿಐ ಆಧಾರಿತ ವಹಿವಾಟು ನಡೆಸುತ್ತಿದ್ದಾರೆ.
ಆದರೆ ಇತ್ತೀಚಿನ ದಿನಗಳಲ್ಲಿ ಆನ್ಲೈನ್ನಲ್ಲಿ ಹೆಚ್ಚು ಹೆಚ್ಚು ಚಟುವಟಿಕೆಗಳು ನಡೆಯುತ್ತಿರುವುದರಿಂದ, ಸೈಬರ್ ಬೆದರಿಕೆಗಳು ಮತ್ತು ಆನ್ಲೈನ್ ವಂಚನೆಯ ಘಟನೆಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಅಪಾಯವನ್ನು ಗುರುತಿಸಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಆನ್ಲೈನ್ ವಂಚನೆ ಬಗ್ಗೆ ತನ್ನ ಗ್ರಾಹಕರಿಗೆ ಹೊಸ ಎಚ್ಚರಿಕೆ ನೀಡಿದೆ.

ಆನ್ಲೈನ್ ಬ್ಯಾಂಕಿಂಗ್ ಪರಿಚಯದೊಂದಿಗೆ, ಬ್ಯಾಂಕಿಂಗ್ ಸೇವೆಗಳಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಪರಿಚಯಿಸಲಾಗಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಹಲವಾರು ಇತರ ಬ್ಯಾಂಕುಗಳೊಂದಿಗೆ ನಿಯತಕಾಲಿಕವಾಗಿ ತಮ್ಮ ಗ್ರಾಹಕರಿಗೆ ಡಿಜಿಟಲ್ ಹಗರಣಗಳ ಬಗ್ಗೆ ಎಚ್ಚರಿಕೆಗಳನ್ನು ನೀಡುತ್ತಿರುವುದಕ್ಕೆ ಎಸ್ಬಿಐ ಸೇರಿದಂತೆ ಪ್ರಮುಖ ಬ್ಯಾಂಕ್ಗಳು ತಮ್ಮ ಗ್ರಾಹಕರನ್ನು ಎಚ್ಚರಿಸುತ್ತಿವೆ.
ಗ್ರಾಹಕರು ತಮ್ಮ ಮೊಬೈಲ್ ಫೋನ್ಗಳಲ್ಲಿ ವಿವಿಧ ಅಪ್ಲಿಕೇಶನ್ಗಳ ಮೂಲಕ ಬ್ಯಾಂಕಿಂಗ್ ಸೇವೆಗಳನ್ನು ಬಳಸಲು ಪ್ರಾರಂಭಿಸಿದ್ದಾರೆ, ಜೊತೆಗೆ ಪ್ರಮುಖ ವಿವರಗಳು ಮತ್ತು ಮಾಹಿತಿಯನ್ನು ತಮ್ಮ ಸ್ಮಾರ್ಟ್ಫೋನ್ನಲ್ಲಿ ಉಳಿಸಿದ್ದಾರೆ. ಮತ್ತೊಂದೆಡೆ, ಎಸ್ಬಿಐ ತನ್ನ ಗ್ರಾಹಕರಿಗೆ ವೇಗವಾಗಿ ಹೆಚ್ಚುತ್ತಿರುವ ಬ್ಯಾಂಕಿಂಗ್ ವಂಚನೆಗಳ ಬಗ್ಗೆ ಎಚ್ಚರಿಕೆ ನೀಡಿದ್ದು, ಅತ್ಯಂತ ಜಾಗರೂಕರಾಗಿರಿ ಎಂದು ಸಲಹೆ ನೀಡಿದೆ.
ಮೂಲಗಳ ಪ್ರಕಾರ, ಯಾವುದೇ ಸೂಕ್ಷ್ಮ ಅಥವಾ ಗೌಪ್ಯ ವಿವರಗಳನ್ನು ತಮ್ಮ ಮೊಬೈಲ್ನಲ್ಲಿ ಸಂಗ್ರಹಿಸದಂತೆ ಬ್ಯಾಂಕ್ ತನ್ನ ಗ್ರಾಹಕರಿಗೆ ಸೂಚಿಸಿದೆ. ತಮ್ಮ ಬ್ಯಾಂಕಿಂಗ್ ಪಿನ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ವಿವರಗಳು, ಪಾಸ್ವರ್ಡ್, ಸಿವಿವಿ ಮತ್ತು ಇತರ ಗೌಪ್ಯ ಮಾಹಿತಿಯನ್ನು ತಮ್ಮ ಸೆಲ್ ಫೋನ್ನಲ್ಲಿ ಉಳಿಸುವ ಬಳಕೆದಾರರು ಡಿಜಿಟಲ್ ಅಪರಾಧಕ್ಕೆ ಬಲಿಯಾಗುವ ಸಾಧ್ಯತೆಯಿದೆ ಎಂದು ಬ್ಯಾಂಕ್ ತಿಳಿಸಿದೆ.
ಬ್ಯಾಂಕಿನ ಪ್ರಕಾರ, ಬ್ಯಾಂಕಿಂಗ್ ಸಂಬಂಧಿತ ಪಾಸ್ವರ್ಡ್, ಪಿನ್ ನಂಬರ್ ಸೇರಿ ಎಲ್ಲಾ ವಿವರಗಳನ್ನು ಮೊಬೈಲ್ ಫೋನ್ ಮತ್ತು ಇತರ ಗ್ಯಾಜೆಟ್ಗಳಿಂದ ತಕ್ಷಣ ಅಳಿಸಬೇಕು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications