ಭಾರತೀಯ ಷೇರು ಮಾರುಕಟ್ಟೆಯಲ್ಲಿ ಮಂಗಳವಾರ (ಮಾರ್ಚ್ 17, 2020) ಬೆಳಗ್ಗೆಯಿಂದಲೂ ಹಾವು- ಏಣಿ ಆಟದಂತೆ ಏರಿಳಿತ ಕಂಡು, ದಿನದ ಕೊನೆಗೆ ಸೆನ್ಸೆಕ್ಸ್ 810.98 ಪಾಯಿಂಟ್ ಇಳಿಕೆ ಕಂಡು, ದಿನಾಂತ್ಯಕ್ಕೆ 30,579.09 ಪಾಯಿಂಟ್ ಗಳೊಂದಿಗೆ ವಹಿವಾಟು ಮುಕ್ತಾಯಗೊಳಿಸಿತು. ಇನ್ನು ನಿಫ್ಟಿ 50 ಸೂಚ್ಯಂಕ 230.95 ಅಂಶಗಳ ಇಳಿಕೆ ಕಂಡು, 8967.05 ಪಾಯಿಂಟ್ ನೊಂದಿಗೆ ದಿನದ ಕೊನೆಗೆ ವ್ಯವಹಾರ ಚುಕ್ತಾ ಮಾಡಿತು.
ಆದರೆ, ಇಡೀ ದಿನ ಎರಡೂ ಸೂಚ್ಯಂಕಗಳು ಭಾರೀ ಏರಿಳಿತವನ್ನೇ ಪ್ರದರ್ಶಿಸಿದವು. ಬ್ಯಾಂಕಿಂಗ್ ಮತ್ತು ಫೈನಾನ್ಸ್ ಷೇರುಗಳಲ್ಲಿ ಭಾರೀ ಪ್ರಮಾಣದಲ್ಲಿ ಮಾರಾಟದ ಒತ್ತಡ ಕಂಡುಬಂತು. ಹಾಗೆ ನೋಡಿದರೆ ಎಲ್ಲ ವಲಯಗಳು ಕುಸಿತ ದಾಖಲಿಸಿದವು. ಸೆನ್ಸೆಕ್ಸ್ ನಲ್ಲಿ ಹಿಂದೂಸ್ತಾನ್ ಯುನಿಲಿವರ್, ಹೀರೋ ಮೋಟೋಕಾರ್ಪ್ ಮತ್ತು ಪವರ್ ಗ್ರಿಡ್ ಷೇರುಗಳು ಏರಿಕೆ ದಾಖಲಿಸಿದವು.

ಐಸಿಐಸಿಐ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್ ಮತ್ತು ಬಜಾಜ್ ಫೈನಾನ್ಸ್ ಷೇರುಗಳು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡವು. ಭಾರತದಲ್ಲಿ ಕೊರೊನಾ ಭೀತಿ ದಿನದಿನಕ್ಕೂ ಹೆಚ್ಚಾಗುತ್ತಿದ್ದು, ಮಂಗಳವಾರದಂದು ಮಹಾರಾಷ್ಟ್ರದಲ್ಲಿ ಮೂರನೇ ವ್ಯಕ್ತಿ ಬಲಿಯಾಗಿದ್ದಾರೆ. ಕೊರೊನಾ ಆತಂಕ, ಆರ್ಥಿಕ ಕುಸಿತ ಸೇರಿದಂತೆ ಜಾಗತಿಕ ಅಂಶಗಳು ಸೇರಿ ಷೇರು ಮಾರ್ಕೆಟ್ ನಿರಂತರ ಇಳಿಕೆ ದಾಖಲಿಸುತ್ತಿದೆ.
More From GoodReturns

Liquor policy: ಕರ್ನಾಟಕ ಹೊಸ ಮದ್ಯ ನೀತಿ..ಯುನೈಟೆಡ್ ಬ್ರೂವರೀಸ್ ಮತ್ತು ಯುನೈಟೆಡ್ ಸ್ಪಿರಿಟ್ಸ್ ಷೇರುಗಳಲ್ಲಿ 5% ಏರಿಕೆ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications