ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಂಕುಸ್ಥಾಪನೆ ಮಾಡಿದರು. ಬೆಂಗಳೂರಿನಿಂದ ಆಚೆಗೂ ಹೂಡಿಕೆಯನ್ನು ಸೆಳೆಯುವ ಕಾರಣಕ್ಕೆ ಹಾಗೂ ಪ್ರಾದೇಶಿಕ ಅಸಮಾನತೆ ನಿವಾರಿಸುವ ಉದ್ದೇಶದಿಂದ, ಬೆಂಗಳೂರಿನಿಂದ 300ಕ್ಕೂ ಹೆಚ್ಚು ಕಿ.ಮೀ. ದೂರ ಇರುವ ಶಿವಮೊಗ್ಗದಲ್ಲಿ 220 ಕೋಟಿ ವೆಚ್ಚದ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಯಡಿಯೂರಪ್ಪ ಮಾತನಾಡಿ, ಎರಡು ಹಂತದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ನಡೆಯಲಿದೆ. ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದಿದ್ದಾರೆ. ಈ ವಿಮಾನ ನಿಲ್ದಾಣದಿಂದ ಅಕ್ಕಪಕ್ಕದ ಜಿಲ್ಲೆಯವರಿಗೂ ಅನುಕೂಲ ಆಗಲಿದೆ. ಪ್ರವಾಸೋದ್ಯಮ ಮತ್ತು ಆರ್ಥಿಕ ಚಟುವಟಿಕೆಗೆ ಉತ್ತೇಜನ ದೊರೆಯಲಿದೆ ಎಂದಿದ್ದಾರೆ.

ಪ್ರಸ್ತಾವಿತ ವಿಮಾನ ನಿಲ್ದಾಣ ಸ್ಥಳವು ಶಿವಮೊಗ್ಗ ನಗರದಿಂದ 12 ಕಿ.ಮೀ. ದೂರದ ಸೊಗ್ನೆ ಹಳ್ಳಿಯಲ್ಲಿದೆ. 662.38 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ತಲೆ ಎತ್ತಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕಲಬುರ್ಗಿ ಹಾಗೂ ಬೀದರ್ ನಲ್ಲಿ ವಿಮಾನ ನಿಲ್ದಾಣ ಕಾರ್ಯಾಚರಣೆ ಆರಂಭವಾದ ಏಳು ತಿಂಗಳ ನಂತರ ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿ ಶುರುವಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!



Click it and Unblock the Notifications