ಬೆಂಗಳೂರು, ಜುಲೈ 14: ಆ ಕಂಪನಿಯಲ್ಲಿ ಲೇ ಆಫ್ ಆಯ್ತು.. ಈ ಕಂಪನಿಯಿಂದ ಒಂದೇ ದಿನ 150 ಸಿಬ್ಬಂದಿ ಕೆಲಸದಿಂದ ಕಿತ್ತುಹಾಕಿದರು... ಈ ರೀತಿಯ ಸುದ್ದಿಗಳನ್ನು 2024ರ ಆರಂಭದಿಂದಲೂ ಕೇಳಿಕೊಂಡೆ ಬಂದಿದ್ದೇವೆ. ಕೇಂದ್ರ ಸರ್ಕಾರ ಇದೀಗ ಪೂರ್ಣ ಪ್ರಮಾಣದ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿದೆ. ಹಾಗಿದ್ದರೆ ನಿರುದ್ಯೋಗ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವ ಅಥವಾ ಉದ್ಯೋಗ ಸೃಷ್ಟಿಗೆ ಕಾರಣವಾಗುವಂತಹ ಕ್ರಮಗಳು ಈ ಬಾರಿಯ ಬಜೆಟ್ ನಲ್ಲಿ ಸಿಗಲಿಗವೆಯೇ?
ಸರ್ಕಾರ ಹೊಸ ಶಿಕ್ಷಣ ಪದ್ಧತಿ ಜಾರಿ ಮಾಡಿದೆ. ಆದರೆ ಈ ಹೊಸ ಶಿಕ್ಷಣ ಪದ್ಧತಿಯ ಫಲಿತಾಂಶಗಳು ಮಾತ್ರ ಕಾಣಸಿಗುತ್ತಿಲ್ಲ. ಅನೇಕ ಮಹತ್ವದ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯ ವದಂತಿಗಳು ಹರಿದಾಡುತ್ತಿವೆ. ಈ ಸಮಸ್ಯೆ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ತೀವ್ರ ತೆರನಾದ ಪರಿಣಾಮ ಬೀರುತ್ತಿದೆ.

ಕಳೆದ ಕೆಲವು ತಿಂಗಳುಗಳ ಹಿಂದೆ ಮಾತನಾಡಿದ್ದ ಹಣಕಾಸು ಆಯೋಗದ ಅಧ್ಯಕ್ಷ ಅರವಿಂದ ಪನಗರಿಯಾ ' ನಿರುದ್ಯೋಗ ಅಂಥ ದೊಡ್ಡ ಸಮಸ್ಯೆ ಅಲ್ಲ' ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಬಂಡವಾಳ ಒಂದೇ ಕಡೆ ಕೇಂದ್ರಿಕೃತವಾಗಿದ್ದು ಅದನ್ನು ಶ್ರಮಿಕ ವರ್ಗಕ್ಕೆ ತಲುಪುವಂತೆ ಮಾಡಬೇಕಿದೆ. ಸಂಬಂಧಿಸಿದ ವಿಭಾಗದಲ್ಲಿ ಹಂಚಿಕೆ ಮಾಬೇಕಿದೆ ಎಂದು ಹೇಳಿದ್ದರು.
ನ್ಯಾಶನಲ್ ಸ್ಯಾಂಪಲ್ ಸರ್ವೇ ಸಹ ನಿರುದ್ಯೋಗ ವಿಚಾರದಲ್ಲಿ ತನ್ನದೆ ಆದ ವರದಿ ಮಂಡನೆ ಮಾಡಿದೆ. ನಿರುದ್ಯೋಗ ದರದಲ್ಲಿಕೊಂಚ ಇಳಿಕೆಯಾಗಿದೆ ಎನ್ನುವುದನ್ನು ಹೇಳಿದೆ. ನಗರ ಭಾಗದಲ್ಲಿ ನಿರುದ್ಯೋಗದ ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಜನವರಿ-ಮಾರ್ಚ್ 2024 ರ ಅವಧಿಯಲ್ಲಿ ನಿರುದ್ಯೋಗ ದರ ಶೇ. 6.7 ರಷ್ಟಿತ್ತು, ಹಿಂದಿನ ವರ್ಷದ ಅದೇ ಅವಧಿಯಲ್ಲಿ ಶೇ. 6.8 ರಷ್ಟಿತ್ತು.
ಈ ವಿಚಾರಗಳು ಏನೇ ಇದ್ದರೂ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಈ ಬಾರಿಯ ಬಜೆಟ್ನಲ್ಲಿ ಪರಿಹಾರದ ಕ್ರಮ ತೆಗೆದುಕೊಳ್ಳಲೇಬೇಕಿದೆ. ನಿರ್ಮಲಾ ಸೀತಾರಾಮನ್ ಯಾವ ಹೊಸ ಸೂತ್ರಗಳನ್ನು ಇಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications