ಪ್ರತಿ ತಿಂಗಳ ಆರಂಭದಿಂದ ಕೆಲವು ಹೊಸ ಸರ್ಕಾರಿ ನಿಯಮಗಳು ಜಾರಿಗೆ ಬರುತ್ತವೆ. ಈ ಬಾರಿಯೂ ಇಂತಹ ಹಲವು ನಿಯಮಗಳು ಮಾರ್ಚ್ 1ರಿಂದ ಜಾರಿಗೆ ಬರುತ್ತಿದ್ದು, ಇದು ನೇರವಾಗಿ ನಿಮ್ಮ ಜೇಬಿನ ಮೇಲೆ ಪರಿಣಾಮ ಬೀರಲಿದೆ.
ಫಾಸ್ಟ್ಯಾಗ್ನ KYC ಅನ್ನು ನವೀಕರಿಸಲು ಕೊನೆಯ ದಿನಾಂಕವನ್ನು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಗಳು (NHAI) ಫೆಬ್ರವರಿ 29 ಎಂದು ನಿಗದಿಪಡಿಸಿದೆ. ಈ ದಿನಾಂಕದೊಳಗೆ ನಿಮ್ಮ ಫಾಸ್ಟ್ಯಾಗ್ನ KYC ಅನ್ನು ನೀವು ಅಪ್ಡೇಟ್ ಮಾಡದೇ ಇದ್ದರೆ, ನಿಮ್ಮ ಫಾಸ್ಟ್ಯಾಗ್ ಅನ್ನು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಗಳು ನಿಷ್ಕ್ರಿಯಗೊಳಿಸಬಹುದು ಮತ್ತು ಕಪ್ಪುಪಟ್ಟಿಗೆ ಸೇರಿಸಬಹುದು. ನಿಮ್ಮ ಫಾಸ್ಟ್ಯಾಗ್ KYC ಅನ್ನು ಫೆಬ್ರವರಿ 29 ರ ಮೊದಲು ಮಾಡಿಸಬೇಕಾಗುತ್ತದೆ.

ಪ್ರತಿ ತಿಂಗಳ ಆರಂಭದಲ್ಲಿ, ಎಲ್ಪಿಜಿ ಬೆಲೆಯನ್ನು ಸರ್ಕಾರವು ಪರಿಶೀಲಿಸುತ್ತದೆ ಮತ್ತು ಹೊಸ ಬೆಲೆಗಳನ್ನು ಬಿಡುಗಡೆ ಮಾಡುತ್ತದೆ. ಫೆಬ್ರವರಿ ಆರಂಭದಲ್ಲಿ ಎಲ್ಪಿಜಿ ಬೆಲೆಯನ್ನು ಹಿಂದಿನಂತೆ ಇರಿಸಲಾಗಿತ್ತು. 14.2 ಕೆಜಿ ಗೃಹಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರ ದೆಹಲಿಯಲ್ಲಿ ರೂ 1053, ಮುಂಬೈನಲ್ಲಿ ರೂ 1052.50, ಬೆಂಗಳೂರಿನಲ್ಲಿ ರೂ 1055.50, ಚೆನ್ನೈನಲ್ಲಿ ರೂ 1068.50 ಮತ್ತು ಹೈದರಾಬಾದ್ನಲ್ಲಿ ಪ್ರತಿ ಸಿಲಿಂಡರ್ಗೆ ರೂ 1,105.00. ಈ ದರದಲ್ಲೂ ವ್ಯತ್ಯಾಸವನ್ನು ಕಾಣವಹುದಾಗಿದೆ.
ಸರ್ಕಾರ ಇತ್ತೀಚೆಗೆ ಐಟಿ ನಿಯಮಗಳನ್ನು ಬದಲಾಯಿಸಿದೆ. ಇದರ ನಂತರ, X, Facebook, YouTube ಮತ್ತು Instagram ನಂತಹ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳು ಈ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಮಾರ್ಚ್ನಿಂದ ಯಾವುದೇ ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸುದ್ದಿಗಳೊಂದಿಗೆ ಪ್ರಸಾರ ಮಾಡಿದರೆ, ಅದಕ್ಕೆ ದಂಡ ವಿಧಿಸಲಾಗುತ್ತದೆ. ಈ ಮೂಲಕ ಸಾಮಾಜಿಕ ಜಾಲತಾಣಗಳನ್ನು ಸುರಕ್ಷಿತಗೊಳಿಸುವುದು ಸರ್ಕಾರದ ಪ್ರಯತ್ನಕ್ಕೆ ಸರ್ಕಾರ ಮುಂದಾಗಿದೆ.
ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕುಗಳು ಮಾರ್ಚ್ 2023 ರಲ್ಲಿ ಸುಮಾರು 12 ದಿನಗಳವರೆಗೆ ಮುಚ್ಚಿರುತ್ತವೆ. ಇದರಲ್ಲಿ ಶನಿವಾರ ಮತ್ತು ಭಾನುವಾರದ ಎರಡು ರಜೆಗಳೂ ಸೇರಿವೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications