ಕೊರೊನಾವೈರಸ್ ಮುನ್ನೆಚ್ಚರಿಕೆಯ ಕ್ರಮವಾಗಿ ದೇಶದ ಪ್ರಸಿದ್ಧ ದೇವಾಲಯ ತಿರುಪತಿ ದೇವಾಲಯ ಈಗಾಗಲೇ ಬಾಗಿಲು ಮುಚ್ಚಿದೆ. ಈ ವೇಳೆ ದೇವಾಲಯದ ಆಡಳಿತ ಮಂಡಳಿ ತನ್ನ ಉದ್ಯೋಗಿಗಳಿಗೆ 2 ಲಕ್ಷ ಲಡ್ಡುಗಳನ್ನು ಉಚಿತವಾಗಿ ಹಂಚಿದೆ.
ಬೆಟ್ಟದ ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಾಸ್ತಾನಂ(ಟಿಟಿಡಿ) 21,000 ಸಾಮಾನ್ಯ ಮತ್ತು ಗುತ್ತಿಗೆ ನೌಕರರಿಗೆ 2.4 ಲಕ್ಷಗಳನ್ನು ವಿತರಿಸಿಲಿದೆ.

ಉಗಾದಿ ಹಬ್ಬದ ಉಡುಗೊರೆಯಾಗಿ ಪ್ರತಿ ಉದ್ಯೋಗಿಗೆ ತಲಾ 10 ಲಡ್ಡುಗಳನ್ನು ನೀಡಲಾಗುವುದು ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ತಿರುಪತಿ ಲಡ್ಡು ಎಂದು ಪ್ರಸಿದ್ಧವಾಗಿರುವ ಈ ಸಿಹಿತಿಂಡಿಯನ್ನು ಲಕ್ಷಾಂತರ ಯಾತ್ರಾರ್ಥಿಗಳಿಗೆ 'ಪ್ರಸಾದಂ' ಅಥವಾ ದೇವಾಲಯದ ಪವಿತ್ರ ಅರ್ಪಣೆ ಎಂದು ನೀಡಲಾಗುತ್ತದೆ.
ದೇವಾಲಯದ ಅಧಿಕಾರಿಗಳು ಸಾವಿರಾರು ಯಾತ್ರಿಕರ ದೈನಂದಿನ ಅಗತ್ಯವನ್ನು ಪೂರೈಸಲು ಲಕ್ಷಾಂತರ ಲಡ್ಡುಗಳನ್ನು ಮೊದಲೇ ತಯಾರಿಸುತ್ತಾರೆ. ಆದಾಗ್ಯೂ, ಕೊರೊನಾವೈರಸ್ ಮುನ್ನೆಚ್ಚರಿಕೆಯ ದೃಷ್ಟಿಯಿಂದ ದೇವಾಲಯವನ್ನು ಶುಕ್ರವಾರದಿಂದ ಮುಚ್ಚಲಾಗುತ್ತಿರುವುದರಿಂದ, ಈಗಾಗಲೇ ಸಿದ್ಧಪಡಿಸಿದ ಲಾಡುಗಳನ್ನು ವಿತರಿಸಲು ಸಾಧ್ಯವಾಗಲಿಲ್ಲ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications