ಬಡತನ ರೇಖೆಗಿಂತ ಕೆಳಗಿರುವ ಕುಟುಂಬವನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ಬಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಇನ್ನಷ್ಟು ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ. ಕುಟುಂಬದ ಯೋಜನಾ ವೆಚ್ಚ ಕಡಿಮೆ ಮಾಡುವುದು, ಮಹಿಳೆಯರ ಆರೋಗ್ಯ ಸುಧಾರಣೆಗೆ ಒತ್ತು ನೀಡುವ ಉದ್ದೇಶದಿಂದ ಜಾರಿಗೆ ಬಂದ ಯಶಸ್ವಿ ಯೋಜನೆಯಾಗಿದೆ.
ಈ ಯೋಜನೆಯಡಿ ಕುಟುಂಬಗಳಿಗೆ ಉಚಿತವಾಗಿ ಎಲ್ಪಿಜಿ ಸಂಪರ್ಕ ನೀಡಲಾಗುತ್ತದೆ. 2016ರಲ್ಲಿ ಈ ಯೋಜನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದರು. ಈ ಯೋಜನೆಯಡಿ ಎಲ್ಪಿಜಿ ಸಂಪರ್ಕ ಸಿಗದ ಕುಟುಂಬವನ್ನು ಗುರುತಿಸಿ ಸಂಪರ್ಕ ನೀಡಲು ಪಿಎಂಯುವೈ-2 ಯೋಜನೆಯನ್ನು ಸರ್ಕಾರ ಘೋಷಣೆ ಮಾಡಿದೆ.
ಬಡತನದ ರೇಖೆಯಿಂದ ಕೆಳಗಿರುವ ಕುಟುಂಬಗಳಿಗೆ ಹಾಲಿ ಉಚಿತವಾಗಿ ಎಲ್ಪಿಜಿ ಸಿಲಿಂಡರ್ ಸಿಗುತ್ತಿದ್ದು, ಇದನ್ನು ಇನ್ನಷ್ಟು ವಿಸ್ತರಿಸಿ 3 ಸಿಲಿಂಡರ್ ನೀಡುವುದು ಹಾಗೂ 3 ತಿಂಗಳು ಅವಧಿ ವಿಸ್ತರಣೆ ಮಾಡಲು ಸರ್ಕಾರ ಮುಂದಾಗಿದೆ. ಇದರಿಂದ 83 ಮಿಲಿಯನ್ ಕುಟುಂಬಗಳಿಗೆ ಲಾಭವಾಗಲಿದೆ.

ಎಲ್ಪಿಜಿ ಸಿಲಿಂಡರ್ ದರ ಏರಿಕೆ
14.2 ಕೆಜಿ ಗೃಹಬಳಕೆಯ ಸಿಲಿಂಡರ್ ಬೆಲೆ ಜನವರಿಯಿಂದ 125 ರು ಹೆಚ್ಚಳ ಕಂಡಿದೆ. ಕಳೆದ ಮೇ ತಿಂಗಳಿಗೆ ಹೋಲಿಸಿದರೆ ದೆಹಲಿಯಲ್ಲಿ 237.50 ರು ಏರಿಕೆ ಕಂಡಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಪ್ರತಿ ಬಡ ಕುಟುಂಬಕ್ಕೆ ಉಚಿತ ಎಲ್ಪಿಜಿ ಸಂಪರ್ಕ ಒದಗಿಸುವ ಸರ್ಕಾರಿ ಸ್ವಾಮ್ಯದ ಇಂಧನ ವ್ಯಾಪಾರಿಗಳಿಗೆ ಸರ್ಕಾರವು ರೂ. 1,600 ಸಬ್ಸಿಡಿ ನೀಡಲಿದೆ. ಈ ಸಬ್ಸಿಡಿಯು ಸಿಲಿಂಡರ್ ಭದ್ರತೆ ಶುಲ್ಕ ಮತ್ತು ಇತರೆ ಶುಲ್ಕಗಳನ್ನು ಒಳಗೊಂಡಿರುತ್ತದೆ. ನಿಮ್ಮ ನಗರಗಳಲ್ಲಿನ ಪ್ರತಿ ತಿಂಗಳ ಎಲ್ಪಿಜಿ ಸಿಲಿಂಡರ್ ದರ ತಿಳಿಯಲಿ ಕ್ಲಿಕ್ ಮಾಡಿ
More From GoodReturns

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

LPG cylinder Price: ದೇಶದ ಜನರಿಗೆ ಅಡುಗೆ ಅನಿಲ ದರ ಶಾಕ್… LPG ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!



Click it and Unblock the Notifications