ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ಕಾರು ಉತ್ಪಾದನಾ ಘಟಕದಲ್ಲಿ ಸೋಮವಾರದಿಂದ (ನವೆಂಬರ್ 23, 2020) ಟೊಯೊಟಾ ಮೋಟಾರ್ ಕಾರ್ಪೊರೇಷನ್ ನಿಂದ ಕಾರ್ಯ ನಿರ್ವಹಣೆಯನ್ನು ನಿಲ್ಲಿಸಲಾಗಿದೆ. ಕಾರ್ಮಿಕರ ಒಕ್ಕೂಟದ ಬಹುತೇಕ ಸದಸ್ಯರು ಧರಣಿ ಮುಂದುವರಿಸಿದ ಬೆಳವಣಿಗೆ ವರದಿ ಆಗಿದೆ.
ಬಿಡದಿಯಲ್ಲಿನ ಟೊಯೊಟಾ ಕಿರ್ಲೋಸ್ಕರ್ ನ ಎರಡೂ ಕೈಗಾರಿಕೆ ಘಟಕಗಳನ್ನು ನವೆಂಬರ್ ಹತ್ತರಂದು "ಲಾಕ್ ಔಟ್" ಘೋಷಣೆ ಮಾಡಲಾಗಿತ್ತು ಅದಕ್ಕೂ ಮುನ್ನ, ನೌಕರನ ಅಮಾನತು ಹಿಂಪಡೆಯಬೇಕು ಎಂಬ ಬೇಡಿಕೆ ಪೂರೈಸಲಿಲ್ಲ ಎಂದು ನೌಕರರ ಒಕ್ಕೂಟವು ಧರಣಿ ಆರಂಭಿಸಿತ್ತು.
ಕರ್ನಾಟಕ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯು ನೌಕರರ ಧರಣಿಯನ್ನು ಹಾಗೂ ಆಡಳಿತದಿಂದ ಘೋಷಿಸಿದ್ದ "ಕಾನೂನುಬದ್ಧ ಲಾಕ್ ಔಟ್" ಎರಡನ್ನೂ ನವೆಂಬರ್ ಹತ್ತೊಂಬತ್ತರಂದು ನಿಷೇಧಿಸಿತು ಮತ್ತು ಕಾರ್ಯ ನಿರ್ವಹಣೆ ಆರಂಭಿಸುವುದಕ್ಕೆ ನಿರ್ದೇಶನ ನೀಡಿತು ಎಂದು ಟೊಯೊಟಾ ವಕ್ತಾರರು ತಿಳಿಸಿದ್ದಾರೆ.

ಟೊಯೊಟಾ ಕಿರ್ಲೋಸ್ಕರ್ ಲಾಕ್ ಔಟ್ ತೆರವು ಮಾಡಿದ ಮೇಲೆ ಕೆಲವೇ ತಂಡದ ಸದಸ್ಯರು ಕೆಲಸಕ್ಕೆ ಹಾಜರಾಗಿದ್ದರು ಎಂದು ಕಂಪೆನಿ ಹೇಳಿದೆ. "ಘಟಕದಲ್ಲಿ ಕಾರ್ಯ ನಿರ್ವಹಣೆ ಪರಿಣಾಮಕಾರಿಯಾಗಿ ಹಾಗೂ ಸಲೀಸಾಗಿ ನಡೆಯಬೇಕು ಎಂದಿದ್ದಲ್ಲಿ ಪ್ರತಿ ಪಾಳಿಯಲ್ಲಿ ಶೇಕಡಾ ತೊಂಬತ್ತರಷ್ಟು ಸಿಬ್ಬಂದಿ ಅಗತ್ಯ. ಈಗಿನ ಸನ್ನಿವೇಶದಲ್ಲಿ ಉತ್ಪಾದನಾ ಚಟುವಟಿಕೆ ನಡೆಸಲು ಸಾಧ್ಯವಿಲ್ಲ."
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications