ದೇಶದ ಆರ್ಥಿಕತೆ ಮೇಲೆ ಕೊರೊನಾವೈರಸ್ ತೀವ್ರ ಪರಿಣಾಮ ಬೀರಿದ್ದು, ಭಾರೀ ಪ್ರಮಾಣದಲ್ಲಿ ಆರ್ಥಿಕ ನಷ್ಟವುಂಟಾಗಿದೆ. ಈ ಸಮಸ್ಯೆಯನ್ನು ಎದುರಿಸಲು ಬೇಕಾದ ಹಣಕಾಸು ಅಗತ್ಯಗಳಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು ಎಂದು ಅಮೆರಿಕಾ-ಭಾರತ ವ್ಯಾಪಾರ ಮಂಡಳಿ (USIBC ) ಕೇಂದ್ರ ಸರ್ಕಾರಕ್ಕೆ ಸಲಹೆಯನ್ನು ನೀಡಿದೆ.
ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಅತನು ಚಕ್ರವರ್ತಿ ಅವರಿಗೆ ಮತ್ತು ಆರ್ಥಿಕ ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅಧಿಕಾರಿಗಳ ತಂಡಕ್ಕೆ ಸಲ್ಲಿಸಿರುವ ವರದಿಯಲ್ಲಿ ಈ ಸಲಹೆಗಳನ್ನು ನೀಡಲಾಗಿದೆ.

ಹೆಚ್ಚುವರಿಯಾಗಿ ವೆಚ್ಚ ಭರಿಸಲು ಮತ್ತು ಹಣ ಹೊಂದಿಸಲು ಸರ್ಕಾರ ದೇಶಿ ಮಾರುಕಟ್ಟೆಯಲ್ಲಿ ತೆರಿಗೆ ಮುಕ್ತ 'ಕೋವಿಡ್-19' ಬಾಂಡ್ಗಳನ್ನು ಬಿಡುಗಡೆ ಮಾಡಲು ಸೂಚಿಸಲಾಗಿದೆ. ಜೊತೆಗೆ ವರದಿಯಲ್ಲಿ ತೆರಿಗೆ, ಹಣಕಾಸು ಮತ್ತು ನಿಯಂತ್ರಣ ಕ್ರಮಗಳನ್ನು ಪಟ್ಟಿ ಮಾಡಲಾಗಿದೆ.
ಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಲದ ಬೆಂಬಲ, ಆರೋಗ್ಯ ಕ್ಷೇತ್ರದ ಸಂಸ್ಥೆಗಳಿಗೆ ಹಣಕಾಸು ನೆರವು, ರೈತರ ಆದಾಯ ಹೆಚ್ಚಿಸಲು ಅಲ್ಪಾವಧಿ ಸುಧಾರಣಾ ಕ್ರಮ, ವಿಮಾನಯಾನ ವಲಯಕ್ಕೆ ಅಗತ್ಯ ಬೆಂಬಲ, ಸಾಲ ಹಾಗೂ ಬಡ್ಡಿ ಪಾವತಿ ಪರಿಹಾರ, ಕಸ್ಟಮ್ಸ್ ಡ್ಯೂಟಿ ಸುಧಾರಣೆ, ದೇಶಿ ಕೈಗಾರಿಕಾ ವಲಯದ ಸುಸ್ಥಿರತೆಗೆ ವೇತನ ಪಾವತಿ ಮತ್ತು ಉದ್ಯೋಗ ಉಳಿಸಿಕೊಳ್ಳಲು ಕಂಪನಿಗಳಿಗೆ ನೆರವು ನೀಡುವುದರ ಕುರಿತು ಭಾರತಕ್ಕೆ ಸಲಹೆ ನೀಡಲಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications