ಸಾಲ ಬಾಧೆಯಲ್ಲಿ ನರಳುತ್ತಿರುವ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾವನ್ನು ಮಾರಿದರೆ ಸಾಕು ಎಂದಿದೆ ಕೇಂದ್ರ ಸರ್ಕಾರ. ಗುರುವಾರದಂದು ಮಾತನಾಡಿರುವ ಕೇಂದ್ರ ಸಚಿವ ಪಿಯೂಷ್ ಗೋಯೆಲ್, ಒಂದು ವೇಳೆ ನಾನು ಸಚಿವನಾಗಿರದಿದ್ದರೆ ಏರ್ ಇಂಡಿಯಾ ಖರೀದಿಗೆ ಬಿಡ್ ಮಾಡಿರುತ್ತಿದ್ದೆ ಎಂದಿದ್ದಾರೆ.
ಬಹಳ ಕಾಲದಿಂದಲೂ ಏರ್ ಇಂಡಿಯಾ ನಷ್ಟದಲ್ಲಿದೆ. ಕೊನೆಗೆ, ಏರ್ ಇಂಡಿಯಾದಿಂದ ಪೂರ್ತಿಯಾಗಿ ಬಂಡವಾಳ ಹಿಂತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ನಿರ್ಧರಿಸಿದೆ. ಏರ್ ಇಂಡಿಯಾ, ಬಿಪಿಸಿಎಲ್ ಸೇರಿದಂತೆ ಇತರ ಕಂಪೆನಿಗಳಿಂದ ಬಂಡವಾಳ ಹಿಂತೆಗೆತ ಮಾಡುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲ ಅವಧಿಯಲ್ಲಿ ಸರ್ಕಾರದ ತೆಕ್ಕೆಯಲ್ಲಿ ಇದ್ದಂಥವು ಬಹಳ ಕೆಟ್ಟ ಆರ್ಥಿಕ ರೂಪದಲ್ಲಿ ಇದ್ದವು ಎಂದಿದ್ದಾರೆ.
ಆರ್ಥಿಕ ಸ್ಥಿತಿ ಉತ್ತಮಗೊಳಿಸಲು ಹಲವು ಕ್ರಮ ತೆಗೆದುಕೊಂಡೆವು. ಒಂದು ವೇಳೆ ಸರ್ಕಾರವು ಈ 'ಆಭರಣ'ಗಳ ಹಿಂತೆಗೆತಕ್ಕೆ ಯತ್ನಿಸಿದ್ದರೆ ದೊಡ್ಡ ಮೌಲ್ಯವೇನೂ ಸಿಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಒಂದು ವೇಳೆ ಈ ದಿನ ನಾನು ಸಚಿವ ಆಗಿರದಿದ್ದರೆ ಏರ್ ಇಂಡಿಯಾಗೆ ಬಿಡ್ ಮಾಡಿರುತ್ತಿದ್ದೆ. ಚೆನ್ನಾಗಿ ನಿರ್ವಹಣೆ ಮಾಡಿದ ಏರ್ ಇಂಡಿಯಾ ಬಳಿ ಉತ್ತಮ ವಿಮಾನಗಳಿವೆ. ಇವು ಚಿನ್ನದ ಗಣಿಗೆ ಕಡಿಮೆ ಇಲ್ಲದಂತೆ ನನ್ನ ಮನಸಿಗೆ ತೋಚುತ್ತದೆ ಎಂದಿದ್ದಾರೆ. ಅಂದ ಹಾಗೆ ಪಿಯೂಷ್ ಗೋಯಲ್ ಅವರು ಕೇಂದ್ರದಲ್ಲಿ ರೈಲ್ವೆ ಜತೆಗೆ ವಾಣಿಜ್ಯ ಹಾಗೂ ಕೈಗಾರಿಕೆ ಸಚಿವರಾಗಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications