ಕೋಲಾರ ಜಿಲ್ಲೆಯ ನರಸಾಪುರದಲ್ಲಿ ಐಫೋನ್ ತಯಾರಿಸುವ ತೈವಾನ್ ಮೂಲದ ವಿಸ್ಟ್ರಾನ್ ಕಾರ್ಪೊರೇಷನ್ ಕಾರ್ಖಾನೆಯು ಇನ್ನು 20 ದಿನದೊಳಗಾಗಿ ಮತ್ತೆ ಕಾರ್ಯ ನಿರ್ವಹಣೆಗೆ ಪೂರ್ಣವಾಗಿ ಸಿದ್ಧವಾಗುತ್ತದೆ ಎಂಬ ವಿಶ್ವಾಸವನ್ನು ಕರ್ನಾಟಕದ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರು ಭಾನುವಾರ ವ್ಯಕ್ತಪಡಿಸಿದ್ದಾರೆ.
ವಿಸ್ಟ್ರಾನ್ ಕಾರ್ಪೊರೇಷನ್ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, "ಕಂಪೆನಿ ಅಧಿಕಾರಿಗಳ ಜತೆಗೆ ನಾನು ಚರ್ಚಿಸಿದ್ದೇನೆ ಮತ್ತು ಮುಂದಿನ ಇಪ್ಪತ್ತು ದಿನದೊಳಗೆ ಕಾರ್ಖಾನೆ ಕಾರ್ಯ ನಿರ್ವಹಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು" ಅವರು ಹೇಳಿದ್ದಾರೆ.
ಹೆಚ್ಚುವರಿ ಸಮಯ ಮಾಡಿದ ಕೆಲಸಕ್ಕೆ ಸಂಬಳ ನೀಡುವುದು ತಡವಾಗಿದೆ ಎಂದು ಆರೋಪಿಸಿ, ಕೋಲಾರದ ನರಸಾಪುರದಲ್ಲಿ ಕಾರ್ಮಿಕರಿಂದ ಆಕ್ರೋಶ ವ್ಯಕ್ತವಾಗಿ, ಹಾನಿಯಾಗಿತ್ತು. ಈ ಘಟನೆಯಿಂದ ಅಂದಾಜು 437.7 ಕೋಟಿ ರುಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿತ್ತು. ಆ ನಂತರ 50 ಕೋಟಿ ರುಪಾಯಿಯಷ್ಟು ಹಾನಿ ಆಗಿದೆ ಎಂದು ತಿಳಿಸಲಾಯಿತು.

ಮುಂದಿನ ವಾರ ವಿಕಾಸ ಸೌಧದಲ್ಲಿ ನಾವು ಸಭೆ ನಡೆಸಲಿದ್ದೇವೆ. ಕಾರ್ಖಾನೆಯಲ್ಲಿ ನಡೆದ ಹಾನಿಗೆ ನಿಖರವಾದ ಕಾರಣವನ್ನು ತಿಳಿಯಲಾಗುವುದು ಎಂದು ಸಚಿವರು ಹೇಳಿದ್ದಾರೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications