ಕೋಲಾರ ಜಿಲ್ಲೆಯ ನರಸಾಪುರದಲ್ಲಿ ಐಫೋನ್ ತಯಾರಿಸುವ ತೈವಾನ್ ಮೂಲದ ವಿಸ್ಟ್ರಾನ್ ಕಾರ್ಪೊರೇಷನ್ ಕಾರ್ಖಾನೆಯು ಇನ್ನು 20 ದಿನದೊಳಗಾಗಿ ಮತ್ತೆ ಕಾರ್ಯ ನಿರ್ವಹಣೆಗೆ ಪೂರ್ಣವಾಗಿ ಸಿದ್ಧವಾಗುತ್ತದೆ ಎಂಬ ವಿಶ್ವಾಸವನ್ನು ಕರ್ನಾಟಕದ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರು ಭಾನುವಾರ ವ್ಯಕ್ತಪಡಿಸಿದ್ದಾರೆ.
ವಿಸ್ಟ್ರಾನ್ ಕಾರ್ಪೊರೇಷನ್ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, "ಕಂಪೆನಿ ಅಧಿಕಾರಿಗಳ ಜತೆಗೆ ನಾನು ಚರ್ಚಿಸಿದ್ದೇನೆ ಮತ್ತು ಮುಂದಿನ ಇಪ್ಪತ್ತು ದಿನದೊಳಗೆ ಕಾರ್ಖಾನೆ ಕಾರ್ಯ ನಿರ್ವಹಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು" ಅವರು ಹೇಳಿದ್ದಾರೆ.
ಹೆಚ್ಚುವರಿ ಸಮಯ ಮಾಡಿದ ಕೆಲಸಕ್ಕೆ ಸಂಬಳ ನೀಡುವುದು ತಡವಾಗಿದೆ ಎಂದು ಆರೋಪಿಸಿ, ಕೋಲಾರದ ನರಸಾಪುರದಲ್ಲಿ ಕಾರ್ಮಿಕರಿಂದ ಆಕ್ರೋಶ ವ್ಯಕ್ತವಾಗಿ, ಹಾನಿಯಾಗಿತ್ತು. ಈ ಘಟನೆಯಿಂದ ಅಂದಾಜು 437.7 ಕೋಟಿ ರುಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿತ್ತು. ಆ ನಂತರ 50 ಕೋಟಿ ರುಪಾಯಿಯಷ್ಟು ಹಾನಿ ಆಗಿದೆ ಎಂದು ತಿಳಿಸಲಾಯಿತು.

ಮುಂದಿನ ವಾರ ವಿಕಾಸ ಸೌಧದಲ್ಲಿ ನಾವು ಸಭೆ ನಡೆಸಲಿದ್ದೇವೆ. ಕಾರ್ಖಾನೆಯಲ್ಲಿ ನಡೆದ ಹಾನಿಗೆ ನಿಖರವಾದ ಕಾರಣವನ್ನು ತಿಳಿಯಲಾಗುವುದು ಎಂದು ಸಚಿವರು ಹೇಳಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ



Click it and Unblock the Notifications