ಯೆಸ್ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ 200 ಕೋಟಿ ರುಪಾಯಿ ವಂಚನೆ ಆರೋಪದಲ್ಲಿ ಎಚ್ ಡಿಐಎಲ್ ಪ್ರವರ್ತಕರಾದ ರಾಕೇಶ್ ವಾಧ್ವಾನ್, ಸಾರಂಗ್ ವಾಧ್ವಾನ್, ಇತರ ನಿರ್ದೇಶಕರು, ಸಂಸ್ಥೆಯ ಲೆಕ್ಕ ಪರಿಶೋಧಕರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣ ದಾಖಲಿಸಿದೆ.
ಪ್ರಕರಣ ದಾಖಲಾದ ನಂತರ ರಾಕೇಶ್ ವಾಧ್ವಾನ್ ಮತ್ತು ಅವರ ಮಗ ಸಾರಂಗ್ ವಾಧ್ವಾನ್ ರ ಮುಂಬೈನಲ್ಲಿರುವ ಮನೆಗಳಲ್ಲಿ ಸಿಬಿಐನಿಂದ ಶೋಧ ನಡೆಸಲಾಗಿದೆ. ಮುಂಬೈನಲ್ಲಿನ ಇತರ ಒಂಬತ್ತು ಕಡೆಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿದೆ. ಅದಲ್ಲಿ ಎಚ್ ಡಿಐಎಲ್ ಗೆ ಸೇರಿದ ಎರಡು ಕಚೇರಿ ಸಹ ಒಳಗೊಂಡಿದೆ ಎಂದು ಹೇಳಲಾಗಿದೆ.
ಆರೋಪ ಮಾಡಿರುವ ಪ್ರಕಾರ, ಯೆಸ್ ಬ್ಯಾಂಕ್ ನಿಂದ ಮ್ಯಾಕ್ ಸ್ಟಾರ್ ಎಂಬ ಕಂಪೆನಿಗೆ ಸಾಲ ನೀಡಲಾಗಿದೆ. ಆ ಕಂಪೆನಿಯಲ್ಲಿ ಎಚ್ ಡಿಐಎಲ್ ಗೆ ಸ್ವಲ್ಪ ಪ್ರಮಾಣದ ಷೇರಿದೆ. ಯೆಸ್ ಬ್ಯಾಂಕ್ ನಿಂದ ಮ್ಯಾಕ್ ಸ್ಟಾರ್ ಗೆ ವರ್ಗಾವಣೆಯಾದ ಸಾಲದ ಹಣವನ್ನು ಆ ನಂತರ ಕಂಪೆನಿಯು ಎಚ್ ಡಿಐಎಲ್ ಸಮೂಹದ ಕಂಪೆನಿಗಳ ಖಾತೆಗೆ ವರ್ಗಾವಣೆ ಮಾಡಿದೆ.

ಯೆಸ್ ಬ್ಯಾಂಕ್ ಗೆ ಸಾಲ ಮರುಪಾವತಿಸಲು ಹೀಗೆ ಹಣ ವರ್ಗಾಯಿಸಿದ್ದಾಗಿ ತಿಳಿಸಿದೆ ಎಂದು ಹೇಳಲಾಗಿದೆ. ಆದರೆ ಸಾರಂಗ್ ವಾಧ್ವಾನ್ ಅವರು ಇದನ್ನು ನಿರಾಕರಿಸಿದ್ದಾರೆ. ಯಾವುದೇ ತಪ್ಪಾದ ವ್ಯವಹಾರ ನಡೆಸಿಲ್ಲ ಎಂದಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications