
ಕೆವೈಸಿ ವಿಧಾನವನ್ನು ಬಲಪಡಿಸಿಕೊಳ್ಳುವ ಉದ್ದೇಶದಿಂದ ಐದು ಲಕ್ಷ. ರೂ.ಗಿಂತ ಮೇಲ್ಪಟ್ಟ ಎಲ್ಲ ಸಾಲ ಪ್ರಸ್ತಾವಗಳಿಗೆ ಎನ್ ಬಿಎಫ್ಸಿ ಪ್ಯಾನ್ ಕಾರ್ಡಿನ ಪ್ರತಿಯನ್ನು ಪಡೆದುಕೊಳ್ಳಬಹುದು. ಪ್ರಸ್ತುತ 5 ಲ.ರೂ.ಗಿಂತ ಮೇಲ್ಪಟ್ಟ ಚಿನ್ನ ಖರೀದಿಗೆ ಮಾತ್ರ ಪ್ಯಾನ್ ಕಡ್ಡಾಯಗೊಳಿಸಲಾಗಿದೆ. ಮುಂದೆ ಹೆಚ್ಚಿನ ಪ್ರಮಾಣದ ಚಿನ್ನ ಖರೀದಿಗೆ ಪ್ಯಾನ್ ಕಾರ್ಡ್ ಕಡ್ಡಾಯಗೊಳಿಸುವ ಸಾಧ್ಯತೆಯೂ ಇದೆ.
ಇನ್ನೂ ತೆರಿಗೆ ವಿನಾಯಿತಿ ಬಯಸುವವರು ಪ್ಯಾನ್ ಕಾರ್ಡ್ ನ ಸಂಪೂರ್ಣ ವಿವರವನ್ನು ನೀಡಬೇಕು. ಇಲ್ಲವಾದರೆ ಆದಾಯದ ಮೂಲದಲ್ಲೇ ಮುರಿದುಕೊಳ್ಳುವ ತೆರಿಗೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಪ್ಯಾನ್ ಕಾರ್ಡ್ ಯಾವಾಗ ಯಾವಾಗ ಬೇಕಾಗುತ್ತದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ. ಈ ಕೆಳಗಿನ ಸಂದರ್ಭಗಳಲ್ಲಿ ಪ್ಯಾನ್ ಕಾರ್ಡ್ ಜೊತೆಗಿಟ್ಟುಕೊಳ್ಳುವುದು ಕಡ್ಡಾಯ
* ಬ್ಯಾಂಕ್ ಖಾತೆ ಆರಂಭಿಸಲು ಪ್ಯಾನ್ ಕಾರ್ಡ್ ಕಡ್ಡಾಯ.
* 50,000 ರು ಗೂ ಮೇಲ್ಪಟ್ಟ ನಗದನ್ನು ಬ್ಯಾಂಕಿನಲ್ಲಿ ಜಮೆ ಮಾಡಲು
* ಷೇರುಪೇಟೆ ವ್ಯವಹಾರ, ಡಿಮ್ಯಾಡ್ ಹಾಗೂ ಟ್ರೇಡಿಂಗ್ ಖಾತೆ ಆರಂಭಿಸುವಾಗ
* 50,000 ರು ಗೂ ಮೇಲ್ಪಟ್ಟ ಡಿಮ್ಯಾಂಡ್ ಡ್ರಾಫ್ಟ್ ಬಳಸುವಾಗ
* ಚೆಕ್ ಡಿಫಾಸಿಟ್ 50,000 ರು ಮೀರಿದಾಗ
* ಭಾರತದಲ್ಲಿ ಎಲ್ಲೇ ಆದರೂ ಸ್ಥಿರಾಸ್ತಿ ಖರೀದಿಸುವಾಗ
* ಕಾರುಗಳ ಖರೀದಿ ಅಥವಾ ಮಾರಾಟ
* 25,000 ರು ಮೀರಿದ ಪ್ರಯಾಣ ದರ, ನಗದು ಪಾವತಿ ಸಂದರ್ಭದಲ್ಲಿ
* ಆದಾಯ ತೆರಿಗೆ ಇಲಾಖೆಗೆ ಟಿಡಿಎಸ್ ರಿಟರ್ನ್ ಮಾಡುವಾಗ
* ಗೃಹ/ವೈಯಕ್ತಿಕ/ ಇತರೆ ಸಾಲವನ್ನು ಪಡೆಯಲು ಬಯಸಿದಾಗ ಪ್ಯಾನ್ ಕಾರ್ಡ್ ಕಡ್ಡಾಯವಾಗಿ ಬೇಕಾಗುತ್ತದೆ.
ಗುಡ್ ರಿಟರ್ನ್ಸ್.ಇನ್
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications