ಕೇಂದ್ರ ಸರ್ಕಾರದ ಮುಂಗಡ ಪತ್ರ ಮಂಡನೆಯಾಗಿದೆ. ತೆರಿಗೆ ಪದ್ಧತಿಯಲ್ಲೂ ಹಲವಾರು ಬದಲಾವಣೆ ಮಾಡಲಾಗಿದೆ. ಇದರ ಜತೆಗೆ ಅರುಣ್ ಜೇಟ್ಲಿ ಹಿರಿಯ ನಾಗರಿಕರಿಗೆ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದಾರೆ.
60 ವರ್ಷ ಮೇಲ್ಪಟ್ಟ ಮತ್ತು 80 ವರ್ಷ ಒಳಗಿನ ಹಿರಿಯ ನಾಗರಿಕರು ತೆರಿಗೆ ವಿನಾಯಿತಿ ಸೌಲಭ್ಯವನ್ನು ಪಡೆದುಕೊಳ್ಳಲಿದ್ದಾರೆ. ಹಾಗಾದರೆ ಹಿರಿಯ ನಾಗರಿಕರಿಗೆ ಈ ಬಾರಿಯ ಬಜೆಟ್ ಕೊಡಮಾಡಿದ ಸೌಲಭ್ಯಗಳನ್ನು ನೋಡಿಕೊಂಡು ಬರೋಣ....[ಕೇಂದ್ರ ಬಜೆಟ್ 2016: ಯಾವುದು ಅಗ್ಗ? ಯಾವುದು ತುಟ್ಟಿ?]

1. ನಿವೃತ್ತಿ ಸಮಯದಲ್ಲಿ ಶೇ. 40 ಕ್ಕೂ ಅಧಿಕ ಹಣ ಪಾವತಿಗೆ ಯಾವುದೇ ತೆರಿಗೆ ಕಟ್ಟಬೇಕಾಗಿಲ್ಲ. ನ್ಯಾಶನಲ್ ಪೆನ್ಶನ್ ಯೋಜನೆಗೆ ಹೊಸ ನೀತಿ ಅನ್ವಯವಾಗಲಿದೆ. ಒಂದು ವೇಳೆ ಕಾನೂನು ಸಮರಕ್ಕೆ ನಿವೃತ್ತಿ ವೇತನ ಪ್ರಕರಣ ಒಳಪಟಡ್ಟರೂ ತೆರಿಗೆ ಕಟ್ಟಬೇಕಾಗಿಲ್ಲ.
2. ಇಪಿಎಫ್ ಒಳಗೊಂಡಂತೆ ಗುರುತರವಾದ ಪ್ರಾವಿಡೆಂಟ್ ಫಂಡ್ ಗಳು ಶೇ. 40 ರಷ್ಟು ಮೊತ್ತಕ್ಕೆ ಯಾವುದೇ ತೆರಿಗೆ ಕಟ್ಟಬೇಕಾಗಿಲ್ಲ. ದಿನಾಂಕ 1-4-2016 ರಿಂದಲೇ ಹೊಸ ನೀತಿ ಅನುಸರಣೆಗೆ ಬರುತ್ತದೆ.[ಈ ಸುದ್ದಿ ಮನೆ ಹಿರಿಯರಿಗೆ ತಪ್ಪದೇ ತಿಳಿಸಿ]
3. ಎಂಪ್ಲಾಯ್ ಪ್ರಾವಿಡೆಂಟ್ ಫಂಡ್ ಒಳಗೊಂಡಂತೆ ಗುರುತರ ವಾದ ಯೋಜನೆಗಳಿಗೆ ವರ್ಷಕ್ಕೆ 1.5 ಲಕ್ಷ ರು. ವರೆಗೆ ತೆರಿಗೆ ವಿನಾಯಿತಿ ಲಾಭ ಪಡೆದುಕೊಳ್ಳಬಹುದು. ಆದರೆ ಸೇವಾ ಶುಲ್ಕವನ್ನು ಸಲ್ಲಿಕೆ ಮಾಡಬೇಕಾಗುತ್ತದೆ.
4. ವಿಮಾ ಯೋಜನೆಗಳಿಗೆ ಸಂಬಂಧಿಸಿದ ಸೇವಾ ಶುಲ್ಕದಲ್ಲಿ ಕಡಿತ ಮಾಡಲಾಗಿದೆ. ಶೇ. 3.5 ರಿಂದ ಶೇ. 1.4ಕ್ಕೆ ಇಳಿಕೆ ಮಾಡಲಾಗಿದೆ.
ವ್ಯಕ್ತಿಯೊಬ್ಬರಿಂದ ಅತ್ಯಧಿಕ ಎಂದರೆ ಆರು ಸಾವಿರ ರು. ಪಡೆದುಕೊಳ್ಳಬಹುದು. ಹಿರಿಯ ನಾಗರಿಕರ ಬಗ್ಗೆ ಕೇಂದ್ರ ಸರ್ಕಾರ ಈ ಬಾರಿ ಹೆಚ್ಚಿನ ಗಮನ ನೀಡಿದೆ. (ಗುಡ್ ರಿಟರ್ನ್ಸ್.ಇನ್)
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications