ಭಾರತೀಯ ರಿಸರ್ವ್ ಬ್ಯಾಂಕು (ಆರ್ಬಿಐ) ರೆಪೊ ಮತ್ತು ರಿವರ್ಸ್ ರೆಪೊ ದರಗಳನ್ನು ಶೇ. 0.25ರಷ್ಟು ಕಡಿತಗೊಳಿಸಿದೆ. ರೆಪೊ ದರ ಕಡಿಮೆಯಾಗಿರುವುದರಿಂದ ಬ್ಯಾಂಕುಗಳು ಕೇಂದ್ರ ಬ್ಯಾಂಕಿನಿಂದ ತರುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿದರ ಕಡಿಮೆಯಾಗಲಿದೆ.
ಭಾರತೀಯ ರಿಸರ್ವ್ ಬ್ಯಾಂಕು (ಆರ್ಬಿಐ) ರೆಪೊ ಮತ್ತು ರಿವರ್ಸ್ ರೆಪೊ ದರಗಳನ್ನು ಶೇ. 0.25ರಷ್ಟು ಕಡಿತಗೊಳಿಸಿದೆ. ರೆಪೊ ದರ ಕಡಿಮೆಯಾಗಿರುವುದರಿಂದ ಬ್ಯಾಂಕುಗಳು ಕೇಂದ್ರ ಬ್ಯಾಂಕಿನಿಂದ ತರುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿದರ ಕಡಿಮೆಯಾಗಲಿದೆ.
ರೆಪೊ ದರ ಕಡಿತಗೊಳಿಸಿರುವುದರಿಂದ ಸಾಲದ ಬೇಡಿಕೆಯಲ್ಲಿ(home loan) ಹೆಚ್ಚಳಕ್ಕೆ, ಹೂಡಿಕೆದಾರರಲ್ಲಿ ಉತ್ತೇಜನ ಮೂಡಿಸಿ ಆರ್ಥಿಕ ಅಭಿವೃದ್ಧಿಗೆ ಸ್ಫರ್ತಿದಾಯಕವಾಗಲಿದೆ ಎನ್ನಲಾಗಿದೆ.
ಗೃಹ, ವಾಹನ ಸಾಲ ಅಗ್ಗ
ರೆಪೊ ದರ ಕಡಿತದಿಂದಾಗಿ ಗೃಹ ಸಾಲ, ವಾಹನ ಸಾಲ ಹಾಗೂ ವೈಯಕ್ತಿಕ ಸಾಲಗಳ ಮೇಲಿನ ಬಡ್ಡಿದರ ಅಗ್ಗವಾಗಲಿದ್ದು, ಸಾಲದ ಬೇಡಿಕೆ ಹೆಚ್ಚಾಗಲಿದೆ. ಆರ್ಬಿಐ ರೆಪೊ ದರ ಕಡಿಮೆಯಾಗಿರುವುದರಿಂದ ವಿವಿಧ ಸಾಲಗಳ ಮೇಲೆ ಬ್ಯಾಂಕುಗಳು ನೀಡುವ ಬಡ್ಡಿದರ ಕಡಿಮೆಯಾಗಲಿದೆ.
ಹೊಸ ಸಾಲಗಾರರಿಗೆ ಲಾಭ
ಈಗಾಗಲೇ ಹೊಸ ಉದ್ಯಮ/ವ್ಯಾಪಾರ ಪ್ರಾರಂಭಿಸಲು ಬಯಸುವವರಿಂದ ಬ್ಯಾಂಕುಗಳಲ್ಲಿ ತೀವ್ರ ಪೈಪೋಟಿ ಇದೆ. ಹೊಸ ರಿಟೇಲ್ ಮತ್ತು ಕಾರ್ಪೊರೇಟ್ ಸಾಲಗಾರರು ಇದರ ಪ್ರಯೋಜನ ಪಡೆಯಲಿದ್ದಾರೆ.ಬ್ಯಾಂಕುಗಳು ಮನೆ, ಕಾರು, ವೈಯಕ್ತಿಕ ಸಾಲ ಇತ್ಯಾದಿಗಳಿಗೆ ಖಂಡಿತವಾಗಿ ಕಡಿಮೆ ಬಡ್ಡಿದರಗಳನ್ನು ನೀಡಲಿವೆ.
ಎಸ್ಬಿಐ ಠೇವಣಿ ದರಗಳಲ್ಲಿ ಕುಸಿತ
ಮೊದಲ ಬಾರಿಗೆ ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಉಳಿತಾಯ ಖಾತೆ ದರವನ್ನು ಶೇ. 4 ರಿಂದ ಶೇ. 3.5 ಕ್ಕೆ ಕಡಿತಗೊಳಿಸಲು ನಿರ್ಧರಿಸಿದೆ. ಹಿಂದೆ, ಅನಾಣ್ಯೀಕರಣದ ನಂತರದಲ್ಲಿ ಠೇವಣಿಗಳ ಬೃಹತ್ ಪ್ರಮಾಣದ ಒಳಹರಿವು ಬಂದಿರುವುದರ ಹೊರತಾಗಿಯೂ, ಬಡ್ಡಿದರಗಳನ್ನು ಕಡಿಮೆ ಮಾಡಲು ಬ್ಯಾಂಕುಗಳು ಮುಂದಾಗಿರಲಿಲ್ಲ. ವಾಸ್ತವದಲ್ಲಿ, ಇತರ ದೊಡ್ಡ ಬ್ಯಾಂಕುಗಳು ಕೂಡ ಎಸ್ಬಿಐ ನೀತಿಯನ್ನು ಅನುಸರಿಸುವ ಸಾಧ್ಯತೆಯಿದೆ.
ಅರುಂಧತಿ ಭಟ್ಟಾಚಾರ್ಯ
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications